ಬ್ರೇಕಿಂಗ್ ನ್ಯೂಸ್
02-07-21 03:01 pm Mangalore Correspondent ಕ್ರೈಂ
ಉಳ್ಳಾಲ, ಜು.2: ಇಲ್ಲಿನ ಮುಕ್ಕಚ್ಚೇರಿಯಲ್ಲಿ ರಸ್ತೆ ಬದಿ ನಿಂತಿದ್ದ ಆಂಬುಲೆನ್ಸ್ ಟಿಟಿ ವಾಹನದ ಗಾಜನ್ನು ಒಡೆದ ಕಿಡಿಗೇಡಿಗಳು ಸೈರನ್ ಆಂಪ್ ಮತ್ತು ಆಡಿಯೋ ಸ್ಟಿರಿಯೋವನ್ನು ದೋಚಿದ ಘಟನೆ ನಡೆದಿದೆ.
ಗಂಗಾಧರ್ ಎಂಬವರಿಗೆ ಸೇರಿದ ಶ್ರೀ ಗಣೇಶ್ ಹೆಸರಿನ ಆಂಬುಲೆನ್ಸಿನ ಗಾಜನ್ನ ಕಿಡಿಗೇಡಿಗಳು ಪುಡಿಗೈದಿದ್ದಾರೆ. ಆಂಬುಲೆನ್ಸ್ ಚಾಲಕ ಮುಕ್ಕಚ್ಚೇರಿ ನಿವಾಸಿಯಾಗಿದ್ದು ನಿನ್ನೆ ರಾತ್ರಿ ರಸ್ತೆ ಬದಿಯಲ್ಲಿ ಟಿ.ಟಿ ವಾಹನವನ್ನ ನಿಲ್ಲಿಸಿದ್ದರು. ಇಂದು ಬೆಳಗ್ಗೆ ಕರ್ತವ್ಯಕ್ಕೆ ತೆರಳಲು ಚಾಲಕ ಆಗಮಿಸಿದಾಗ ಘಟನೆ ಬೆಳಕಿಗೆ ಬಂದಿದೆ. ರಾತ್ರಿ ವೇಳೆ ಕಿಡಿಗೇಡಿಗಳು ಆಂಬುಲೆನ್ಸ್ ನ ಗ್ಲಾಸ್ ಒಡೆದು ಒಳನುಗ್ಗಿ ಸೈರನ್ ಆಗುವ ಬೆಲೆ ಬಾಳುವ ಆಂಪ್ಲಿಫಯರ್ ಮತ್ತು ಆಡಿಯೋ ಸ್ಟಿರಿಯೋವನ್ನ ದೋಚಿದ್ದಾರೆ.
ಅಲ್ಲದೆ ಒಳಗಿದ್ದ ಕೆಲ ಸರ್ಜಿಕಲ್ ಪರಿಕರಗಳನ್ನ ರಸ್ತೆಗೆಸೆದು ವಿಕೃತಿ ಮೆರೆದಿದ್ದಾರೆ. ಗಂಗಾಧರ್ ಅವರು ತನ್ನ ಆಂಬುಲೆನ್ಸ್ ಗಳ ಮುಖೇನ ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಇಂತಹ ವ್ಯಕ್ತಿಯ ವಾಹನವನ್ನೇ ಪುಡಿಗಟ್ಟಿದ ಕಿಡಿಗೇಡಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತಂತೆ ಗಂಗಾಧರ್ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Video:
ಉಳ್ಳಾಲ: ರಸ್ತೆ ಬದಿ ನಿಂತಿದ್ದ ಆಂಬುಲೆನ್ಸ್ ಒಡೆದು ಸೈರನ್ ಪರಿಕರ ದೋಚಿದ ಕಿಡಿಗೇಡಿಗಳು
Posted by Headline Karnataka on Friday, July 2, 2021
Ullal Miscrensts damage Ambulance and steal PPA Kit and also a siren. A video of the driver alleging about Public safety has gone viral on Social Media.
27-03-25 06:41 pm
HK News Desk
Nandini Milk Rate: ಬೆಲೆ ಏರಿಕೆ ಬಿಸಿಯಿಂದ ತತ್ತರಿ...
27-03-25 04:49 pm
Yatnal, BJP, Karnataka Congress Twitter: ಈಗ '...
27-03-25 02:03 pm
BJP MLA Yatnal, Tweet: 'ಸತ್ಯವಂತರಿಗಿದು ಕಾಲವಲ್ಲ...
27-03-25 01:00 pm
BJP Yatnal Out, Vijayapura, BY Vijayendra: ಬಿ...
26-03-25 09:42 pm
27-03-25 04:07 pm
HK News Desk
ರಾಹುಲ್ ಗಾಂಧಿ ಭಾರತೀಯ ಪೌರತ್ವ ಹೊಂದಿದ್ದಾರೋ, ಇಲ್ಲ...
25-03-25 04:06 pm
Justice Yashwant Varma: ಭಾರೀ ಪ್ರಮಾಣದ ನೋಟು ಸುಟ...
24-03-25 03:54 pm
Delhi High Court judge Varma: ಹೈಕೋರ್ಟ್ ಜಡ್ಜ್...
23-03-25 02:40 pm
15 ವರ್ಷದ ಹುಡುಗನಿಂದ ಗರ್ಭವತಿ ; ಹರೆಯದಲ್ಲಿ ಮಾಡಿದ...
22-03-25 09:50 pm
27-03-25 08:45 pm
Mangalore Correspondent
Mangalore Kukke Subrahmanya Temple: ರಾಜ್ಯದ ಶ್...
27-03-25 07:53 pm
Bedra Bus Saudi, Mangalore, Moodbidri: ಸೌದಿಯಲ...
27-03-25 04:39 pm
U T Khader, Ullal, Cashew: ದೇಶದಲ್ಲಿ 90 ಶೇ. ಗೇ...
27-03-25 01:42 pm
Mangalore Anirvedha Organization: ಅನಿರ್ವೇದ ಸಂ...
26-03-25 10:02 pm
27-03-25 01:37 pm
HK News Desk
Bangalore Fake Marksheet, Arrest: ನಕಲಿ ಅಂಕಪಟ್...
26-03-25 11:19 pm
ಮನೆ ಮಾಲೀಕನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಶಂಕೆ ; ಯೋ...
26-03-25 11:08 pm
Mangalore Dharmasthala PSI P Kishor, Wife Att...
26-03-25 08:38 pm
ಸೈಬರ್ ಕೇಸಿನಲ್ಲಿ ಆರೋಪಿಗಳನ್ನು ವಶಕ್ಕೆ ಪಡೆಯಲು ಲಂಚ...
26-03-25 08:00 pm