ಬ್ರೇಕಿಂಗ್ ನ್ಯೂಸ್
02-07-21 03:01 pm Mangalore Correspondent ಕ್ರೈಂ
ಉಳ್ಳಾಲ, ಜು.2: ಇಲ್ಲಿನ ಮುಕ್ಕಚ್ಚೇರಿಯಲ್ಲಿ ರಸ್ತೆ ಬದಿ ನಿಂತಿದ್ದ ಆಂಬುಲೆನ್ಸ್ ಟಿಟಿ ವಾಹನದ ಗಾಜನ್ನು ಒಡೆದ ಕಿಡಿಗೇಡಿಗಳು ಸೈರನ್ ಆಂಪ್ ಮತ್ತು ಆಡಿಯೋ ಸ್ಟಿರಿಯೋವನ್ನು ದೋಚಿದ ಘಟನೆ ನಡೆದಿದೆ.
ಗಂಗಾಧರ್ ಎಂಬವರಿಗೆ ಸೇರಿದ ಶ್ರೀ ಗಣೇಶ್ ಹೆಸರಿನ ಆಂಬುಲೆನ್ಸಿನ ಗಾಜನ್ನ ಕಿಡಿಗೇಡಿಗಳು ಪುಡಿಗೈದಿದ್ದಾರೆ. ಆಂಬುಲೆನ್ಸ್ ಚಾಲಕ ಮುಕ್ಕಚ್ಚೇರಿ ನಿವಾಸಿಯಾಗಿದ್ದು ನಿನ್ನೆ ರಾತ್ರಿ ರಸ್ತೆ ಬದಿಯಲ್ಲಿ ಟಿ.ಟಿ ವಾಹನವನ್ನ ನಿಲ್ಲಿಸಿದ್ದರು. ಇಂದು ಬೆಳಗ್ಗೆ ಕರ್ತವ್ಯಕ್ಕೆ ತೆರಳಲು ಚಾಲಕ ಆಗಮಿಸಿದಾಗ ಘಟನೆ ಬೆಳಕಿಗೆ ಬಂದಿದೆ. ರಾತ್ರಿ ವೇಳೆ ಕಿಡಿಗೇಡಿಗಳು ಆಂಬುಲೆನ್ಸ್ ನ ಗ್ಲಾಸ್ ಒಡೆದು ಒಳನುಗ್ಗಿ ಸೈರನ್ ಆಗುವ ಬೆಲೆ ಬಾಳುವ ಆಂಪ್ಲಿಫಯರ್ ಮತ್ತು ಆಡಿಯೋ ಸ್ಟಿರಿಯೋವನ್ನ ದೋಚಿದ್ದಾರೆ.




ಅಲ್ಲದೆ ಒಳಗಿದ್ದ ಕೆಲ ಸರ್ಜಿಕಲ್ ಪರಿಕರಗಳನ್ನ ರಸ್ತೆಗೆಸೆದು ವಿಕೃತಿ ಮೆರೆದಿದ್ದಾರೆ. ಗಂಗಾಧರ್ ಅವರು ತನ್ನ ಆಂಬುಲೆನ್ಸ್ ಗಳ ಮುಖೇನ ಅನೇಕ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಇಂತಹ ವ್ಯಕ್ತಿಯ ವಾಹನವನ್ನೇ ಪುಡಿಗಟ್ಟಿದ ಕಿಡಿಗೇಡಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತಂತೆ ಗಂಗಾಧರ್ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
Video:
ಉಳ್ಳಾಲ: ರಸ್ತೆ ಬದಿ ನಿಂತಿದ್ದ ಆಂಬುಲೆನ್ಸ್ ಒಡೆದು ಸೈರನ್ ಪರಿಕರ ದೋಚಿದ ಕಿಡಿಗೇಡಿಗಳು
Posted by Headline Karnataka on Friday, July 2, 2021
Ullal Miscrensts damage Ambulance and steal PPA Kit and also a siren. A video of the driver alleging about Public safety has gone viral on Social Media.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm