ಬ್ರೇಕಿಂಗ್ ನ್ಯೂಸ್
03-07-21 03:00 pm Mangalore Correspondent ಕ್ರೈಂ
ಮಂಗಳೂರು, ಜುಲೈ 3: ನಗರದ ಕೊಟ್ಟಾರ ಚೌಕಿಯಲ್ಲಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ಮಹೇಂದ್ರ ಬೊಲೆರೋ ವಾಹನದಲ್ಲಿ ನಿಂಬೆ ಹಣ್ಣಿನ ಜೊತೆ ಗಾಂಜಾ ಪ್ಯಾಕೆಟ್ ಗಳನ್ನು ಇರಿಸಿಕೊಂಡು ಸಾಗಿಸುತ್ತಿರುವುದನ್ನು ಪತ್ತೆ ಮಾಡಿದ್ದಾರೆ.
ಕೇರಳ ನೋಂದಣಿಯ ಕೆಎಲ್ 79- 7130 ಸಂಖ್ಯೆಯ ಮಹೇಂದ್ರ ಬೊಲೆರೋ ಮ್ಯಾಕ್ಸಿ ಕ್ಯಾಬ್ ನಲ್ಲಿ ಪೊಲೀಸರ ತಪಾಸಣೆ ವೇಳೆ ನಿಂಬೆ ಹಣ್ಣುಗಳನ್ನು ತುಂಬಿದ್ದ ಪ್ಲಾಸ್ಟಿಕ್ ಟ್ರೇಗಳಲ್ಲಿ ಗಾಂಜಾ ಪ್ಯಾಕೆಟ್ ಪತ್ತೆಯಾಗಿದೆ. ತಲಾ ಎರಡು ಕೆಜಿಯ ಗಾಂಜಾ ಸಂಗ್ರಹವಿದ್ದ 20 ಪ್ಯಾಕೆಟ್ ಗಳನ್ನು ಅಡಗಿಸಿಟ್ಟು ಕೇರಳಕ್ಕೆ ಸಾಗಿಸುತ್ತಿರುವುದು ತಿಳಿದು ಮ್ಯಾಕ್ಸಿ ಕ್ಯಾಬ್ ವಾಹನ ಸಹಿತ ವಶಕ್ಕೆ ಪಡೆಯಲಾಗಿದೆ.
ಈ ವೇಳೆ, ವಾಹನದಲ್ಲಿದ್ದ ಕಾಸರಗೋಡು ಜಿಲ್ಲೆಯ ಚಿತ್ತಾರಿಕಲ್ ನಿವಾಸಿಗಳಾದ ಶಿಹಾಬುದ್ದೀನ್(32) ಮತ್ತು ಲತೀಫ್ (38) ಎಂಬವರನ್ನು ಉರ್ವಾ ಪೊಲೀಸರು ಬಂಧಿಸಿದ್ದಾರೆ. ಮ್ಯಾಕ್ಸಿ ಕ್ಯಾಬ್ ವಾಹನ ಉಡುಪಿ ಕಡೆಯಿಂದ ಕೇರಳದ ಕಡೆಗೆ ಸಾಗುತ್ತಿತ್ತು. ಪ್ರಮುಖವಾಗಿ ಗಾಂಜಾವನ್ನು ಆಂಧ್ರಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು ಅದನ್ನು ವ್ಯವಸ್ಥಿತವಾಗಿ ಕರ್ನಾಟಕ, ಕೇರಳಕ್ಕೆ ಸಾಗಣೆ ಮಾಡಲಾಗುತ್ತಿದೆ.
Two people transporting ganja from Andhra Pradesh to Kasargod have been arrested by Mangalore Police. DCP law and order Hariram Shankar said the accused were nabbed at Kottara Chowki check post under Urwa police station limits. The arrested have been identified as Shihabuddin (32) and Latheef (38), both from Kasargod.
01-07-25 10:52 pm
Bangalore Correspondent
ಹಾಸನ ಬಳಿಕ ಶಿವಮೊಗ್ಗ ಸರದಿ ; ಎರಡು ದಿನದಲ್ಲಿ ವಿದ್ಯ...
01-07-25 09:57 pm
Stampede, IPS Officer Vikas Kumar Suspension:...
01-07-25 04:19 pm
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
01-07-25 08:57 pm
HK News Desk
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
30-06-25 10:59 pm
Mangalore Correspondent
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
Red Stone Quarry, Dakshina Kannada, Protest:...
27-06-25 10:17 pm
01-07-25 04:36 pm
Mangalore Correspondent
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm
Gold Loan Scam at Paduva Society, ShaktiNagar...
30-06-25 06:12 pm