ಬ್ರೇಕಿಂಗ್ ನ್ಯೂಸ್
04-07-21 01:24 pm Mangaluru Correspondent ಕ್ರೈಂ
ಬಂಟ್ವಾಳ, ಜುಲೈ 4: ಹಳೆ ದ್ವೇಷದಲ್ಲಿ ಯುವಕನೊಬ್ಬನಿಗೆ ನಾಲ್ವರು ಸೇರಿ ಹಲ್ಲೆ ನಡೆಸಿ, ಚೂರಿಯಿಂದ ಇರಿದು ಪರಾರಿಯಾದ ಘಟನೆ ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಸಂಭವಿಸಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೊಳ್ನಾಡು ಗ್ರಾಮದ ಕಾಡುಮಠ ನಿವಾಸಿ ಅಬ್ದುಲ್ ಹ್ಯಾರಿಸ್ (29) ಹಲ್ಲೆಗೊಳಗಾದ ಯುವಕನಾಗಿದ್ದು, ವಿಟ್ಲ ಸಮುದಾಯ ಆರೋಗ್ಯ ಕೇಂದ್ರದಲ್ಲಿ ದಾಖಲಾಗಿದ್ದಾನೆ.
ಕಾಡುಮಠ ನಿವಾಸಿಗಳಾದ ಅವಿನಾಶ್, ವಿನೀತ್, ದಿನೇಶ್, ಮತ್ತೊಬ್ಬ ಅಪರಿಚಿತ ವ್ಯಕ್ತಿ ವಿರುದ್ಧ ಹಾರೀಸ್ ಪೊಲೀಸರಿಗೆ ದೂರು ನೀಡಿದ್ದಾರೆ.
A group of four people allegedly stabbed a man at Kadumath of Kolnadu village under the limits of Vittal police station here on the night of Saturday June 3.The injured youth has been identified as Abdul Harris (29).
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm