ಬ್ರೇಕಿಂಗ್ ನ್ಯೂಸ್
04-07-21 01:33 pm Mangaluru Correspondent ಕ್ರೈಂ
ಪುತ್ತೂರು, ಜುಲೈ 4: ಇಲ್ಲಿನ ಕೆಮ್ನಿಂಜೆ ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದು ಬಿಯರ್ ಬಾಕ್ಸ್ ಮತ್ತು ಇತರ ಮದ್ಯ ಸಂಗ್ರಹವನ್ನು ವಶಕ್ಕೆ ಪಡೆದಿದ್ದಾರೆ.
ಕಲ್ಲಗುಡ್ಡೆ ನಿವಾಸಿ ಬಾಬು ಪೂಜಾರಿ ಎಂಬವರು ತನ್ನ ಮನೆಯ ಹಿಂಬದಿ ಗುಡ್ಡದಲ್ಲಿ ಗಣೇಶ್ ಎಂಬಾತನ ಜೊತೆ ಸೇರಿ ಮದ್ಯ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಪುತ್ತೂರು ನಗರ ಠಾಣೆ ಪೊಲೀಸರು ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿದ್ದರು.
ಪೊಲೀಸರು ದಾಳಿ ನಡೆಸಿದಾಗ ಸ್ಥಳದಲ್ಲಿ ಒರಿಜಿನಲ್ ಚಾಯ್ಸ್ 180 ಎಂಎಲ್ ಬಾಟಲಿಗಳು -218 (15,260 ರೂ. ಮೌಲ್ಯ), ಅದೇ ಬ್ರಾಂಡಿನ 90 ಎಂಎಲ್ ಬಾಟಲಿ -59 (ಮೌಲ್ಯ 2065 ರೂ.) 180 ಎಂಎಲ್ ಬಿಪಿ ವಿಸ್ಕಿ ಬಾಟಲಿ - 15 (ಮೌಲ್ಯ 2065 ರೂ.) ಬ್ಲಾಕ್ ಫೋರ್ಟ್ ಹೆಸರು ಬರೆದಿರುವ ತಲಾ 330 ಎಂ ಎಲ್ ನ ಬಿಯರ್ ತುಂಬಿದ ಬಾಟಲಿಗಳು -24 (ಅಂದಾಜು ಮೌಲ್ಯ ರೂ. 1,488), BLACK FORT ಎಂದು ಬರೆದಿರುವ ತಲಾ 650 ಎಂ ಎಲ್ ನ ಬಿಯರ್ ತುಂಬಿದ ಬಾಟಲಿಗಳು -19 (ಅಂದಾಜು ಮೌಲ್ಯ ರೂ 2,180), Officer Choice STAR supreme Whisky ಎಂದು ಬರೆದಿರುವ ತಲಾ 180 ಎಂ ಎಲ್ ನ ಮದ್ಯ ತುಂಬಿದ ಸ್ಯಾಚೆಟ್ ಗಳು- 5 (ಅಂದಾಜು ಮೌಲ್ಯ ರೂ 430), DSP Black Deluxe Whisky ಎಂದು ಬರೆದಿರುವ ತಲಾ 180 ಎಂ ಎಲ್ ನ ಮದ್ಯ ತುಂಬಿದ ಬಾಟಲಿಗಳು – 3, (ಅಂದಾಜು ಮೌಲ್ಯ ರೂ. 525), Mc Dowell’s No 1 ORIGINAL ಎಂದು ಬರೆದಿರುವ ತಲಾ 180 ಎಂ ಎಲ್ ನ ಮದ್ಯ ತುಂಬಿದ ಬಾಟಲಿಗಳು -9 (ಅಂದಾಜು ಮೌಲ್ಯ ರೂ 1,780/) ಇವನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಆರೋಪಿಗಳು ಮದ್ಯ ಮಾರಾಟ ಮಾಡಿ ಬಂದ ರೂ. 800 ಹಣವನ್ನು ವಶಕ್ಕೆ ಪಡೆದಿದ್ದಾರೆ.
Two persons have been arrested by Puttur police on charges of illegally selling liquor. The accused have been identified as Babu Poojary (48) and Ganesha (32), both residents of Kemminje village.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm