ಬ್ರೇಕಿಂಗ್ ನ್ಯೂಸ್
04-07-21 01:33 pm Mangaluru Correspondent ಕ್ರೈಂ
ಪುತ್ತೂರು, ಜುಲೈ 4: ಇಲ್ಲಿನ ಕೆಮ್ನಿಂಜೆ ಗ್ರಾಮದ ಕಲ್ಲಗುಡ್ಡೆ ಎಂಬಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಪಡೆದು ಪೊಲೀಸರು ದಾಳಿ ನಡೆಸಿದ್ದು ಬಿಯರ್ ಬಾಕ್ಸ್ ಮತ್ತು ಇತರ ಮದ್ಯ ಸಂಗ್ರಹವನ್ನು ವಶಕ್ಕೆ ಪಡೆದಿದ್ದಾರೆ.
ಕಲ್ಲಗುಡ್ಡೆ ನಿವಾಸಿ ಬಾಬು ಪೂಜಾರಿ ಎಂಬವರು ತನ್ನ ಮನೆಯ ಹಿಂಬದಿ ಗುಡ್ಡದಲ್ಲಿ ಗಣೇಶ್ ಎಂಬಾತನ ಜೊತೆ ಸೇರಿ ಮದ್ಯ ಮಾರಾಟ ಮಾಡುತ್ತಿದ್ದರು. ಈ ಬಗ್ಗೆ ಪುತ್ತೂರು ನಗರ ಠಾಣೆ ಪೊಲೀಸರು ಮಾಹಿತಿ ಪಡೆದು ಕಾರ್ಯಾಚರಣೆ ನಡೆಸಿದ್ದರು.
ಪೊಲೀಸರು ದಾಳಿ ನಡೆಸಿದಾಗ ಸ್ಥಳದಲ್ಲಿ ಒರಿಜಿನಲ್ ಚಾಯ್ಸ್ 180 ಎಂಎಲ್ ಬಾಟಲಿಗಳು -218 (15,260 ರೂ. ಮೌಲ್ಯ), ಅದೇ ಬ್ರಾಂಡಿನ 90 ಎಂಎಲ್ ಬಾಟಲಿ -59 (ಮೌಲ್ಯ 2065 ರೂ.) 180 ಎಂಎಲ್ ಬಿಪಿ ವಿಸ್ಕಿ ಬಾಟಲಿ - 15 (ಮೌಲ್ಯ 2065 ರೂ.) ಬ್ಲಾಕ್ ಫೋರ್ಟ್ ಹೆಸರು ಬರೆದಿರುವ ತಲಾ 330 ಎಂ ಎಲ್ ನ ಬಿಯರ್ ತುಂಬಿದ ಬಾಟಲಿಗಳು -24 (ಅಂದಾಜು ಮೌಲ್ಯ ರೂ. 1,488), BLACK FORT ಎಂದು ಬರೆದಿರುವ ತಲಾ 650 ಎಂ ಎಲ್ ನ ಬಿಯರ್ ತುಂಬಿದ ಬಾಟಲಿಗಳು -19 (ಅಂದಾಜು ಮೌಲ್ಯ ರೂ 2,180), Officer Choice STAR supreme Whisky ಎಂದು ಬರೆದಿರುವ ತಲಾ 180 ಎಂ ಎಲ್ ನ ಮದ್ಯ ತುಂಬಿದ ಸ್ಯಾಚೆಟ್ ಗಳು- 5 (ಅಂದಾಜು ಮೌಲ್ಯ ರೂ 430), DSP Black Deluxe Whisky ಎಂದು ಬರೆದಿರುವ ತಲಾ 180 ಎಂ ಎಲ್ ನ ಮದ್ಯ ತುಂಬಿದ ಬಾಟಲಿಗಳು – 3, (ಅಂದಾಜು ಮೌಲ್ಯ ರೂ. 525), Mc Dowell’s No 1 ORIGINAL ಎಂದು ಬರೆದಿರುವ ತಲಾ 180 ಎಂ ಎಲ್ ನ ಮದ್ಯ ತುಂಬಿದ ಬಾಟಲಿಗಳು -9 (ಅಂದಾಜು ಮೌಲ್ಯ ರೂ 1,780/) ಇವನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಆರೋಪಿಗಳು ಮದ್ಯ ಮಾರಾಟ ಮಾಡಿ ಬಂದ ರೂ. 800 ಹಣವನ್ನು ವಶಕ್ಕೆ ಪಡೆದಿದ್ದಾರೆ.
Two persons have been arrested by Puttur police on charges of illegally selling liquor. The accused have been identified as Babu Poojary (48) and Ganesha (32), both residents of Kemminje village.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm