ಬ್ರೇಕಿಂಗ್ ನ್ಯೂಸ್
07-07-21 02:29 pm Mangalore Correspondent ಕ್ರೈಂ
ಮಂಗಳೂರು, ಜುಲೈ 7: 2019ರಲ್ಲಿ ನಡೆದ ಸಿಎಎ, ಎನ್ಆರ್ ಸಿ ಕಾಯಿದೆ ವಿರೋಧಿಸಿ ನಡೆದ ಪ್ರತಿಭಟನೆ ಮತ್ತು ಮಂಗಳೂರು ಗಲಭೆಯ ಹಿನ್ನೆಲೆಯಲ್ಲಿ ಫೇಸ್ಬುಕ್ ನಲ್ಲಿ ಪೊಲೀಸರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದಲ್ಲದೆ, ಗಲಭೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಚಿತ್ರದುರ್ಗ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಯೋಗಿ ಯೋಗೇಶ್ ಎಂಬ ನಕಲಿ ಫೇಸ್ಬುಕ್ ಖಾತೆಯಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಲು ಮತ್ತು ಪೊಲೀಸರ ಕುಟುಂಬಸ್ಥರ ಮನೆಯಲ್ಲಿ ಭಯ ಮೂಡಿಸುವ ರೀತಿ ಪೋಸ್ಟ್ ಹಾಕಲಾಗಿತ್ತು. ಪೊಲೀಸರ ಮನೆಗೆ ನುಗ್ಗಿ ಹೆಂಗಸರನ್ನು ಅತ್ಯಾಚಾರ ಮಾಡಿ ಸುಟ್ಟಾಕಬೇಕು ಎಂದು ಬರೆದು ಮನಸ್ಸುಗಳ ಮಾತು ಮಧುರ ಎಂಬ ಫೇಸ್ಬುಕ್ ಪೇಜಿಗೆ ಟ್ಯಾಗ್ ಮಾಡಿರುವುದನ್ನು ಸ್ಕ್ರೀನ್ ಶಾಟ್ ತೆಗೆದು ವಾಟ್ಸಪ್ ಜಾಲತಾಣದಲ್ಲಿ ಪ್ರಸಾರ ಮಾಡಿ ಕೃತ್ಯಕ್ಕೆ ಪ್ರಚೋದನೆ ಮಾಡುವ ಉದ್ದೇಶದಿಂದ ಒಳಸಂಚು ಮಾಡಲಾಗಿತ್ತು. ಈ ಬಗ್ಗೆ ಮಂಗಳೂರು ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣ ಸಂಬಂಧಿಸಿ ಜುಲೈ 2ರಂದು ಆರೋಪಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಪಾಲವ್ವನಹಳ್ಳಿ ಎಂಬ ಗ್ರಾಮದ ನಿವಾಸಿ ಯೋಗೀಶ ಎನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
Derogatory post against Police during CAA in Mangalore one arrested. Derogatory post was continually made on Police personnel and their families.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm