ಬ್ರೇಕಿಂಗ್ ನ್ಯೂಸ್
09-07-21 11:19 pm Headline Karnataka News Network ಕ್ರೈಂ
ಚಿತ್ರದುರ್ಗ, ಜುಲೈ 09; ಮದ್ಯಪಾನ ಮಾಡಲು ಹಣ ಕೊಡಲಿಲ್ಲ ಎಂದು ಆಕ್ರೋಶಗೊಂಡ ಮಗನೊಬ್ಬ ಕುಡಿದ ಅಮಲಿನಲ್ಲಿ ತಾಯಿಯನ್ನು ಕೊಲೆ ಮಾಡಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಮೊಳಕಾಲ್ಮೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ಪಟ್ಟಣದಲ್ಲಿ ಈ ಘಟನೆ ನಡೆದಿದ್ದು ಕೊಲೆಯಾದ ಮಹಿಳೆಯನ್ನು ರತ್ನಮ್ಮ(45) ಎಂದು ಗುರುತಿಸಲಾಗಿದೆ. 22 ವರ್ಷದ ಲೋಕೇಶ ತಾಯಿಯನ್ನು ಕೊಂದ ಆರೋಪಿ.
ಪ್ರತಿದಿನ ಕುಡಿದು ಮನೆಯಲ್ಲಿ ಜಗಳ ಮಾಡುತ್ತಿದ್ದ ಲೋಕೇಶ ಗುರುವಾರ ರಾತ್ರಿ ಕುಡಿದು ಮನೆಗೆ ಬಂದಿದ್ದಾನೆ. ರಾತ್ರಿ ಕೂಲಿ ಕೆಲಸ ಮುಗಿಸಿಕೊಂಡು ಸುಸ್ತಾಗಿದ್ದ ತಾಯಿ ರತ್ನಮ್ಮ ಊಟಕ್ಕೆ ಅನ್ನ ಮಾಡಿಟ್ಟು ವಿಶ್ರಾಂತಿ ಪಡೆಯುತ್ತಿದ್ದಳು.
ಕುಡಿದ ಅಮಲಿನಲ್ಲಿ ಮನೆಗೆ ಬಂದ ಲೋಕೇಶ ಊಟಕ್ಕೆ ಸಾಂಬರ್ ಮಾಡಿಲ್ಲ ಎಂದು ಆಕ್ರೋಶಗೊಂಡು ಮತ್ತಷ್ಟು ಮದ್ಯಪಾನ ಮಾಡಬೇಕು ಹಣ ಕೊಡು ಎಂದು ಪೀಡಿಸಿ, ತಾಯಿಯ ಜೊತೆ ಜಗಳವಾಡಿದ್ದಾನೆ. ಈ ವೇಳೆ ತಾಯಿಯ ಕೆನ್ನೆಗೆ ಹೊಡೆದಿದ್ದು, ಹೊಡೆತದ ರಭಸಕ್ಕೆ ರತ್ನಮ್ಮ ಮನೆಯ ಕಬ್ಬಿಣದ ಬಾಗಿಲಿಗೆ ಡಿಕ್ಕಿ ಹೊಡೆದು ಬಿದ್ದಿದ್ದಾಳೆ. ಬಿದ್ದ ಹೊಡೆತಕ್ಕೆ ತಲೆಯಿಂದ ತೀವ್ರ ರಕ್ತ ಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ವಿಷಯ ತಿಳಿದು ಅಕ್ಕ ಪಕ್ಕದ ಮೆನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಮೊಳಕಾಲ್ಮೂರು ಪೊಲೀಸರು ಲೋಕೇಶನನ್ನು ಬಂಧಿಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
Chitradurga 22 Year old son kills Mother for not lending money to Drink. The arrested has been identified as Lokesh.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm