ಬ್ರೇಕಿಂಗ್ ನ್ಯೂಸ್
10-07-21 11:11 am Headline Karnataka News Network ಕ್ರೈಂ
ಮೈಸೂರು, ಜುಲೈ 10: ನಗರದ ಕೆ.ಆರ್. ಆಸ್ಪತ್ರೆಯ ವಾರ್ಡ್ ನಲ್ಲಿ ಬುದ್ದಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಪೈಶಾಚಿಕ ಕೃತ್ಯ ಇದೀಗ ಬೆಳಕಿಗೆ ಬಂದಿದೆ.
ಅಪರಿಚಿತ ವ್ಯಕ್ತಿಯೊಬ್ಬ ವಾರ್ಡ್ ಕಿಟಕಿ ಗ್ರಿಲ್ ಕಿತ್ತು ಹೊಳ ನುಗ್ಗಿ 30 ವರ್ಷದ ಬುದ್ದಿಮಾಂದ್ಯ ಮಹಿಳೆ ಮೇಲೆ ಅಮಾನುಷ ಕೃತ್ಯ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಆದರೆ, ಪ್ರಕರಣದ ವಿರುದ್ಧ ಕಠಿಣ ಕ್ರಮ ಜರುಗಿಸಬೇಕಾಗಿದ್ದ ಆಸ್ಪತ್ರೆ ವೈದ್ಯಾಧಿಕಾರಿಗಳು ಈ ಪ್ರಕರಣವನ್ನು ಮುಚ್ಚಿಹಾಕಲು ಯತ್ನಿಸಿರುವ ಹೇಯ ಘಟನೆಯೂ ಇದೀಗ ಚರ್ಚೆಗೆ ಕಾರಣವಾಗಿದೆ.
ರಾತ್ರಿ ವೇಳೆ ಕಾಮುಕ ಕಿಟಕಿ ಮೂಲಕ ನುಗ್ಗಿ ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಆಸ್ಪತ್ರೆಯಲ್ಲೇ ಚಿಕಿತ್ಸೆಗೆ ದಾಖಲಾಗಿರುವ ವೃದ್ದೆ ವಾರದ ಹಿಂದೆಯೇ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಆದರೂ, ಅಧಿಕಾರಿಗಳು ಈ ಬಗ್ಗೆ ಕ್ರಮ ಕೈಗೊಳ್ಳಲಿಲ್ಲ. ಅಲ್ಲದೆ, ಮಾಹಿತಿ ನೀಡಿದ ವೃದ್ದೆಯ ಮೇಲೆ ಹಲ್ಲೆ ಮಾಡಿ ಬಾಯಿ ಬಿಡದಂತೆ ಆಸ್ಪತ್ರೆ ಸಿಬ್ಬಂದಿಗಳು ಬೆದರಿಕೆ ಹಾಕಿದ್ದಾರೆ. ಈ ಮೂಲಕ ಅತ್ಯಾಚಾರ ಪ್ರಕರಣವನ್ನೇ ಮುಚ್ಚಿ ಹಾಕಲು ಯತ್ನಿಸಿದ್ದಾರೆ.

ಆದರೆ, ಕೊನೆಗೆ ಮಾನವ ಹಕ್ಕುಗಳ ಸೇವಾ ಸಮಿತಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಬೆಳಕಿಗೆ ತಂದಿದೆ. ಮಾನವ ಹಕ್ಕುಗಳ ಸೇವಾ ಸಮಿತಿ ನೀಡಿದ ಮಾಹಿತಿಯಿಂದ ಆಸ್ಪತ್ರೆಗೆ ದೌಡಾಯಿಸಿದ ದೇವರಾಜ ಪೊಲೀಸ್ ಠಾಣೆ ಅಧಿಕಾರಿಗಳು ಈ ಬಗ್ಗೆ ಕೇಸ್ ದಾಖಲಿಸಿದ್ದಾರೆ. ಆದರೆ, ವಿಷಯ ಬಹಿರಂಗವಾಗುತ್ತಿದ್ದಂತೆ ಆಸ್ಪತ್ರೆ ಭದ್ರತಾ ಸಿಬ್ಬಂದಿಗಳು ನಾಪತ್ತೆಯಾಗಿದ್ದಾರೆ.
ಪೊಲೀಸರು ಬಂದರೂ ಸಹ ವೈದ್ಯರು ಹಾಗೂ ನರ್ಸ್ಗಳು ಪರಿಶೀಲನಾ ಸ್ಥಳಕ್ಕೆ ಆಗಮಿಸಿರಲಿಲ್ಲ ಎಂದು ತಿಳಿದುಬಂದಿದೆ. ಈ ಅಮಾನವೀಯ ಕೃತ್ಯ ಕೇಳಿ ನೆರೆ ಹೊರೆ ವಾರ್ಡ್ ನ ರೋಗಿಗಳ ಪೋಷಕರು ಬೆಚ್ಚಿಬಿದ್ದಿದ್ದಾರೆ ಎನ್ನಲಾಗಿದೆ. ಆದರೆ, ಈ ಪೈಶಾಚಿಕ ಕೃತ್ಯ ಎಸಗಿದವರನ್ನು ಪತ್ತೆ ಹಚ್ಚಿ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
A mentally challenged woman has been allegedly raped in K R Hospital in Mysore.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm