ಬ್ರೇಕಿಂಗ್ ನ್ಯೂಸ್
10-07-21 12:54 pm Mangalore Correspondent ಕ್ರೈಂ
ಬೆಳ್ತಂಗಡಿ, ಜುಲೈ 10: ತನ್ನ 22 ವರ್ಷದ ಕಿರಿಯ ಮಗಳನ್ನು ಹಿರಿ ಮಗಳ ಗಂಡನೇ ಅಪಹರಿಸಿ ಒಯ್ದಿದ್ದಾನೆ ಎಂದು ಹುಡುಗಿಯ ತಂದೆ ಕನ್ಯಾಡಿ ನಿವಾಸಿ ಮಹಮ್ಮದ್ ಎಂಬವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ.
ಒಂಬತ್ತು ತಿಂಗಳ ಹಿಂದೆ ತನ್ನ ಹಿರಿಯ ಮಗಳು ಸೌಧಾಳನ್ನು ಮುಸ್ತಫಾ ಎಂಬಾತನಿಗೆ ಮದುವೆ ಮಾಡಿಕೊಡಲಾಗಿತ್ತು. ಆನಂತರ ಮನೆಗೆ ಅಳಿಯ ಮತ್ತು ಮಗಳು ಬಂದು ಹೋಗುತ್ತಿದ್ದರು. ಈ ವೇಳೆ ತನ್ನ ಕಿರಿಯ ಮಗಳು ರೈಹಾನಾ ಜೊತೆಯೂ ಮುಸ್ತಫಾ ಮಾತನಾಡುತ್ತಿದ್ದು ಮೊಬೈಲ್ ನಂಬರ್ ಪಡೆದು ಹೆಚ್ಚು ಸಂಪರ್ಕದಲ್ಲಿದ್ದ.
ಈ ನಡುವೆ, ಸೌಧಾ ಮತ್ತು ಆಕೆಯ ಗಂಡ ಮುಸ್ತಫಾ ನಡುವೆ ಮನಸ್ತಾಪ ಆಗಿ ಸೌಧಾ ಇತ್ತೀಚೆಗೆ ತವರು ಮನೆಗೆ ಬಂದಿದ್ದಳು. ಮೊನ್ನೆ ಜುಲೈ 8 ರಂದು ಮುಸ್ತಫಾ ತನ್ನ ತಾಯಿ ಜೊತೆ ಕಾರಿನಲ್ಲಿ ಕನ್ಯಾಡಿಯ ಮನೆಗೆ ಬಂದಿದ್ದು ಕಿರಿಯ ಮಗಳು ರೈಹಾನಾಳನ್ನು ಕರೆದುಕೊಂಡು ಹೋಗಿದ್ದಾನೆ. ರೈಹಾನಾ ಮನೆಯವರಿಗೆ ಮಾಹಿತಿ ನೀಡದೆ ತನ್ನ ಬ್ಯಾಗ್ ಜೊತೆಗೆ ಆತನ ಕಾರಿನಲ್ಲಿ ತೆರಳಿದ್ದಾಳೆ ಎಂದು ಮಹಮ್ಮದ್ ದೂರಿನಲ್ಲಿ ತಿಳಿಸಿದ್ದಾರೆ.
ಆಬಳಿಕ ರೈಹಾನಾ ಎಲ್ಲಿದ್ದಾಳೆ ಎನ್ನುವ ಮಾಹಿತಿ ಇಲ್ಲ. ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಪೊಲೀಸರು ಹುಡುಕಿ ಕೊಡುವಂತೆ ದೂರಿನಲ್ಲಿ ಮಹಮ್ಮದ್ ತಿಳಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Man rejects wife elopes with her sister Complaint filed by her father in Beltangady. Mohammed, the father of a lady named Raihana (22), has filed a complaint in the police station here, reporting that his younger daughter, a resident of Kanyadi in the taluk, went away with her elder sister's husband on July 8 and has remained untraced thereafter.
02-07-25 02:21 pm
HK News Desk
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ; ಸಿಬಿಐ ತನಿಖೆಗೆ...
01-07-25 10:52 pm
ಹಾಸನ ಬಳಿಕ ಶಿವಮೊಗ್ಗ ಸರದಿ ; ಎರಡು ದಿನದಲ್ಲಿ ವಿದ್ಯ...
01-07-25 09:57 pm
Stampede, IPS Officer Vikas Kumar Suspension:...
01-07-25 04:19 pm
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
02-07-25 05:31 pm
HK News Desk
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
02-07-25 11:39 am
Mangalore Correspondent
ಹಾಸನದಲ್ಲಿ ಹೃದಯಾಘಾತ ಹೆಚ್ಚಳ ಬಗ್ಗೆ ವರದಿ ಕೇಳಿದ್ದೇ...
30-06-25 10:59 pm
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
02-07-25 12:24 pm
Mangalore Correspondent
Mulki Abdul Latif Murder Case, Accused Arrest...
01-07-25 04:36 pm
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm