ಬ್ರೇಕಿಂಗ್ ನ್ಯೂಸ್
10-07-21 05:43 pm Headline Karnataka News Network ಕ್ರೈಂ
ಮೈಸೂರು, ಜುಲೈ 10: ಮಿಸ್ಡ್ ಕಾಲ್ ಮೂಲಕ ಪರಿಚಯವಾಗಿದ್ದ ಯುವತಿಯನ್ನು ಪ್ರೀತಿಯ ನಾಟಕವಾಡಿ, ಮದುವೆಯಾಗುವ ನೆಪದಲ್ಲಿ ಆಸೆ ತೀರಿಸಿಕೊಂಡ ಬಳಿಕ ಬೀದಿಗೆ ದೂಡಿದ ಪ್ರಕರಣ ನಂಜನಗೂಡು ತಾಲೂಕಿನಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಸಲಾವುದ್ದೀನ್ (26) ಎಂಬಾತ ಅತ್ಯಾಚಾರ ಆರೋಪಿಯಾಗಿದ್ದಾನೆ. ನಂಜನಗೂಡು ಪಟ್ಟಣದಲ್ಲಿ ಹೋಲ್ ಸೇಲ್ ಹಣ್ಣಿನ ವ್ಯಾಪಾರಿಯಾಗಿರುವ ಈತನಿಗೆ ಮಿಸ್ಡ್ ಕಾಲ್ ಮೂಲಕ ಯುವತಿಯೊಬ್ಬಳು ಪರಿಚಯವಾಗಿದ್ದಳು. ಇಬ್ಬರ ಮಿಸ್ಡ್ ಕಾಲ್ ಪರಿಚಯ ಬಳಿಕ ಪ್ರೀತಿಗೆ ತಿರುಗಿತ್ತು. ಕಳೆದ 5 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಜೋಡಿ ವಿವಾಹವಾಗುವ ನಿರ್ಧಾರ ಮಾಡಿದ್ದರು.
ಈ ನಡುವೆ ಮದುವೆಯಾಗುವುದಾಗಿ ನಂಬಿಸಿದ್ದ ಸಲಾವುದ್ದೀನ್ ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದ. ಪ್ರಿಯತಮನ ಮಾತನ್ನು ನಂಬಿದ ಯುವತಿ ಆತನಿಗೆ ಸಾಕಷ್ಟು ಹಣವನ್ನೂ ಕೊಟ್ಟಿದ್ದಳು ಎನ್ನಲಾಗ್ತಿದೆ.

ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಆಕೆಯಿಂದ ಹಣ ಪಡೆದ ಸಲಾವುದ್ದೀನ್, ಇದೀಗ ಮತ್ತೊಂದು ಯುವತಿಯೊಂದಿಗೆ ಮದುವೆಯಾಗಿ ವಂಚಿಸಿದ್ದಾನೆ ಎಂದು ಆರೋಪಿಸಲಾಗಿದೆ.
15 ದಿನಗಳ ಹಿಂದೆ ಸಲಾವುದ್ದೀನ್ ಮತ್ತೊಂದು ಹುಡುಗಿಯ ಜೊತೆ ಮದುವೆ ಮಾಡಿಕೊಂಡಿದ್ದಾನೆ. ದೈಹಿಕ ಸಂಪರ್ಕ ಬೆಳೆಸಿದ ಬಗ್ಗೆ ಬಾಯಿಬಿಟ್ಟರೆ ಕೊಲೆ ಮಾಡುವುದಾಗಿ ಸಲಾವುದ್ದೀನ್ ಯುವತಿಗೆ ಬೆದರಿಕೆ ಹಾಕಿದ್ದನಂತೆ. ಈತನ ವಂಚನೆಯಿಂದ ನೊಂದ ಯುವತಿ ನಂಜನಗೂಡು ಪಟ್ಟಣ ಠಾಣೆ ಪೊಲೀಸರ ಮೊರೆ ಹೋಗಿದ್ದಾಳೆ.
ಯುವತಿ ಕೊಟ್ಟ ದೂರಿನ ಅನ್ವಯ ಪೊಲೀಸರು ಆರೋಪಿ ಸಲಾವುದ್ದೀನ್ನನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿ ವಿರುದ್ಧ ಅತ್ಯಾಚಾರ, ವಂಚನೆ, ಬೆದರಿಕೆ ಪ್ರಕರಣ ದಾಖಲಾಗಿದೆ.
Mysore girl cheated raped in the promise of Marriage accused arrested. The accused promised her of marriage and got married with another girl after having physical contact.
20-03-26 10:03 am
HK News Staffer
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm