ಬ್ರೇಕಿಂಗ್ ನ್ಯೂಸ್
12-07-21 12:17 pm Udupi Correspondent ಕ್ರೈಂ
ಉಡುಪಿ, ಜುಲೈ 12: ಮಗುವನ್ನು ಅಪಹರಿಸಿ ಪರಾರಿಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಪರಶುರಾಮ್ (45)ಬಂಧಿತ ಆರೋಪಿಯಾಗಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ರೈಲ್ವೆ ನಿಲ್ದಾಣದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಮಗು ಹಾಗೂ ಆರೋಪಿಯನ್ನ ಹಿಡಿದು ಉಡುಪಿ ನಗರ ಠಾಣೆ ಪೊಲೀಸರು ಕರೆತಂದಿದ್ದಾರೆ. ನಿನ್ನೆ ಬೆಳಗ್ಗೆ ಉಡುಪಿಯ ಕರಾವಳಿ ಜಂಕ್ಷನ್ ನಲ್ಲಿ ಮಗುವನ್ನು ಎತ್ತಿಕೊಂಡು ಅಪರಿಚಿತ ವ್ಯಕ್ತಿ ಬಸ್ಸಿನಲ್ಲಿ ಪರಾರಿಯಾಗಿದ್ದ.

ಮಗುವನ್ನ ಅಪಹರಿಸಿ ಖಾಸಗಿ ಬಸ್ಸು ಹತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅದರಂತೆ, ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಉಡುಪಿಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದ ಬಾಗಲಕೋಟ ಮೂಲದ ದಂಪತಿಯ ಪರಿಚಯ ಮಾಡಿಕೊಂಡಿದ್ದ ಆರೋಪಿ, ನಿನ್ನೆ ಬೆಳಗ್ಗೆ ತಿಂಡಿ ತಿನ್ನಿಸಿಕೊಂಡು ಬರುತ್ತೇನೆಂದು ಹೇಳಿ ಮಗುವನ್ನು ಹಿಡಿದು ಪರಾರಿಯಾಗಿದ್ದ. ಆರೋಪಿಯನ್ನ ಪೊಲೀಸರು ವಿಚಾರಣೆ ನಡೆಸುತ್ತಿದ್ದು ಆತ ಮಗು ತನ್ನದೇ ಎನ್ನುತ್ತಿರುವುದು ಸಂಶಯಕ್ಕೆ ಕಾರಣವಾಗಿದೆ. ಆದರೆ ಆರೋಪಿ ಬಗ್ಗೆ ಮಾಹಿತಿ ಇಲ್ಲ ಎಂದು ದಂಪತಿ ಹೇಳಿರುವುದರಿಂದ ಸದ್ಯಕ್ಕೆ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Read: ಉಡುಪಿಯಲ್ಲಿ ಮಗು ಅಪಹರಣ ; ಮಗು ಎತ್ತಿಕೊಂಡು ಬಸ್ ಹತ್ತಿದ ಆಗಂತುಕ
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm