ಬ್ರೇಕಿಂಗ್ ನ್ಯೂಸ್
13-07-21 12:30 pm Headline Karnataka News Network ಕ್ರೈಂ
ಇಟಾನಗರ, ಜು.13 : ಅರುಣಾಚಲ ಪ್ರದೇಶದ ಜೈಲಿನಲ್ಲಿ ಏಳು ಕೈದಿಗಳು ಅಲ್ಲಿನ ಕಾವಲು ಸಿಬಂದಿಗೆ ಮೆಣಸಿನಕಾಯಿ ಪುಡಿ ಎರಚಿ ತಪ್ಪಿಸಿಕೊಂಡಿರುವ ಘಟನೆ ನಡೆದಿದೆ.
ರಾಜ್ಯದ ಪೂರ್ವ ಸಿಯಾಂಗ್ ಜಿಲ್ಲೆಯಲ್ಲಿ ಭಾನುವಾರ ಘಟನೆ ನಡೆದಿದೆ ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿವೆ. ಕೈದಿಗಳು ತಪ್ಪಿಸುವ ವೇಳೆ ಐದು ಮಂದಿ ಭದ್ರತಾ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ್ದಾರೆ.
ಕೈದಿಗಳು ತಪ್ಪಿಸಿಕೊಳ್ಳಲು ಮುಂಚಿತವಾಗಿಯೇ ತಯಾರಿ ನಡೆಸುತ್ತಿದ್ದರು ಎನ್ನಲಾಗಿದೆ. ತಪ್ಪಿಸಿಕೊಂಡ ಕೈದಿಗಳನ್ನು ಅಭಿಜಿತ್ ಗೊಗೊಯ್, ತಾರೋ ಹಮಾಮ್, ಕಲೋಮ್ ಅಪಾಂಗ್, ತಾಲೂಮ್ ಪ್ಯಾನಿಂಗ್, ಸುಬಾಶ್ ಮೊಂಡಾಲ್, ರಾಜಾ ತೆಯೆಂಗ್, ಮತ್ತು ಡ್ಯಾನಿ ಗಮ್ಲಿನಾ ಎಂದು ಗುರುತಿಸಲಾಗಿದೆ.

ಭಾನುವಾರ ಸಂಜೆ 6.30 ರ ಸುಮಾರಿಗೆ ಈ ಘಟನೆ ನಡೆದಿದೆ. ಮೂಲಗಳ ಪ್ರಕಾರ, ಏಳು ಮಂದಿ ಕೈದಿಗಳು ಒಂದೇ ಸ್ಥಳದಲ್ಲಿ ಇದ್ದರು. ಊಟಕ್ಕೆ ಸೆಲ್ ತೆರೆದ ಸಂದರ್ಭದಲ್ಲಿ ಜೈಲಿನಲ್ಲಿದ್ದ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿ ಓಡಿ ಪರಾರಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿದೆ.
'ಜೈಲಿನಿಂದ ಪರಾರಿಯಾದವರ ಪತ್ತೆ ಕಾರ್ಯವನ್ನು ಪ್ರಾರಂಭಿಸಲಾಗಿದೆ. ರಿಸರ್ವ್ ಬೆಟಾಲಿಯನ್ ಪೊಲೀಸರು ಮತ್ತು ಸಿಬ್ಬಂದಿಗಳು ಪೂರ್ವ ಸಿಯಾಂಗ್ ಪಟ್ಟಣದಲ್ಲಿ ಕಾರ್ಯಚರಣೆ ನಡೆಸುತ್ತಿದ್ದಾರೆ. ಎಲ್ಲಾ ನಿರ್ಗಮನ ಸ್ಥಳಗಳನ್ನು ಬಂದ್ ಮಾಡಲಾಗಿದೆ. ನಾವು ಶೀಘ್ರದಲ್ಲೇ ಕೈದಿಗಳನ್ನು ವಶಕ್ಕೆ ಪಡೆಯುತ್ತೇವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Seven under-trials have managed to escape from an Arunachal Pradesh jail, attacking and injuring at least five security personnel in the process. The prison break was reported on Sunday from the state's East Siang district, sources have said.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 02:14 pm
HK News Staffer
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 01:08 pm
HK News Staffer
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm