ಬ್ರೇಕಿಂಗ್ ನ್ಯೂಸ್
13-07-21 02:19 pm Mangalore Correspondent ಕ್ರೈಂ
ಸುರತ್ಕಲ್, ಜು.13 : ಹಳೆಯಂಗಡಿ ಶ್ರೀ ದುರ್ಗಾಪರಮೇಶ್ವರಿ ವಿನಾಯಕ ಮಠದಲ್ಲಿ ಸೋಮವಾರ ರಾತ್ರಿ ಕಳ್ಳತನ ನಡೆದಿದ್ದು, ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.
ಕಳೆದ ರಾತ್ರಿ ವಿಶ್ವಕರ್ಮ ಸಮುದಾಯದ ಹಳೆಯಂಗಡಿ ವಿನಾಯಕ ಮಠಕ್ಕೆ ನುಗ್ಗಿದ ಕಳ್ಳರು ಗರ್ಭಗುಡಿಯ ಬೀಗ ಮುರಿದು ದೇವಿಯ ಬೆಳ್ಳಿ ಪ್ರಭಾವಳಿ, ಬೆಳ್ಳಿಯ ಕವಚ, ಮೂಗುತಿ ಸೇರಿದಂತೆ ಚಿನ್ನ-ಬೆಳ್ಳಿಯ ಆಭರಣಗಳನ್ನು ಕಳವುಗೈದಿದ್ದಾರೆ. ಅದಲ್ಲದೆ ಗರ್ಭಗುಡಿಯ ಹೊರ ಬದಿಯಲ್ಲಿರುವ ಗಣಪತಿಯ ಗುಡಿಯ ಎರಡು ಬೀಗ ಒಡೆದು ಗಣಪತಿ ದೇವರ ಕವಚ, ಮತ್ತು ಪ್ರಭಾವಳಿ, ಚಿನ್ನದ ತಿಲಕ, ಕಾಣಿಕೆ ಡಬ್ಬಿ, ಶ್ರೀದೇವಿಯ ಗರ್ಭಗುಡಿ ಹೊರ ಬದಿಯ ಕಾಣಿಕೆ ಡಬ್ಬಿ ಬೀಗ ಒಡೆದು ಕಳ್ಳತನ ಮಾಡಿದ್ದಾರೆ.

ಸುಮಾರು ಏಳೂವರೆ ಕೆ.ಜಿ.ಯಷ್ಟು ಬೆಳ್ಳಿ ಹಾಗೂ 9 ಗ್ರಾಂನಷ್ಟು ಚಿನ್ನದ ಸೊತ್ತು ಹಾಗೂ ಕಾಣಿಕೆ ಡಬ್ಬಿಯಲ್ಲಿದ್ದ ನಗದು ಸೇರಿದಂತೆ ಸುಮಾರು 6 ಲಕ್ಷ ರೂ. ವರೆಗಿನ ಸೊತ್ತು ಕಳವಾಗಿರುವುದಾಗಿ ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಇಂದು ಬೆಳಗ್ಗೆ ಅರ್ಚಕರು ಪೂಜೆಗೆಂದು ದೇವಳದ ಬಾಗಿಲು ತೆರೆದಾಗ ಕೃತ್ಯ ಬೆಳಕಿಗೆ ಬಂದಿದೆ. ಕಳ್ಳರು ಮಠದ ಹೊರ ಬದಿಯಲ್ಲಿರುವ ನಿರ್ಮಾಣ ಹಂತದ ಕಟ್ಟಡದ ಮೇಲಿನಿಂದ ಮಠದ ಒಳಗಡೆ ಬಂದಿರಬಹುದು ಎಂದು ಶಂಕಿಸಲಾಗಿದೆ. ಈ ಬಗ್ಗೆ ಮುಲ್ಕಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Thieves steal lakhs worth of Gold Monuments from Temple in Haleyangadi. Mulki police are now investigating the case.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm