ಬ್ರೇಕಿಂಗ್ ನ್ಯೂಸ್
14-07-21 11:50 am Mangalore Correspondent ಕ್ರೈಂ
ಸುಳ್ಯ, ಜುಲೈ 14 : ದೇವಸ್ಥಾನದ ಆವರಣದಲ್ಲಿ ಅನ್ಯಕೋಮಿನ ಯುವಕನನ್ನು ಆಡದಂತೆ ಬೆದರಿಸಿ ಹೊರದಬ್ಬಿದ ಘಟನೆ ಸುಳ್ಯದ ಜಯನಗರ ಎಂಬಲ್ಲಿ ನಡೆದಿದ್ದು, ಇದರ ವೀಡಿಯೋ ವೈರಲ್ ಆಗಿದೆ.
ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು ಜಯನಗರದ ಶ್ರೀ ನಾಗಬ್ರಹ್ಮ ಆದಿ ಮೊಗೇರ್ಕಳ ಹಾಗೂ ಸ್ವಾಮಿ ಕೊರಗಜ್ಜ ದೇವಸ್ಥಾನ ಕೊರಂಬಡ್ಕದ ಮೈದಾನದಲ್ಲಿ ಆಡವಾಡುತ್ತಿದ್ದ ಅನ್ಯಕೋಮಿನ ಯುವಕನನ್ನು ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯ ಎನ್ನಲಾದ ಪ್ರವೀಣ್ ಕುಮಾರ್ ಎಂಬ ವ್ಯಕ್ತಿ ನಿಂದಿಸಿ ಮೈದಾನದಿಂದ ಹೊರಹಾಕಿರುವ ವಿಡಿಯೋ ವೈರಲ್ ಆಗಿದೆ.




ಹಿಂದೂ ಯುವಕರೊಂದಿಗೆ ಆಟವಾಡುತ್ತಿದ್ದ ಕ್ರಿಸ್ತಿಯನ್ ಯುವಕನನ್ನು ತರಾಟೆಗೆತ್ತಿಕೊಂಡು, ಈ ಮೈದಾನದಲ್ಲಿ ಯಾವುದೇ ಅನ್ಯಜಾತಿಯವರು ಆಡಬಾರದು ಎಂದು ತಾಕೀತು ಮಾಡುತ್ತಿರುವ ದೃಶ್ಯ ಸೆರೆಯಾಗಿದೆ. ಈ ವೇಳೆ ಇತರೇ ಹಿಂದು ಯುವಕರು ಆಕ್ಷೇಪಿಸಿದ್ದು ಆಟದಲ್ಲಿ ಕೋಮು ವಿಷ ಯಾಕೆ ತರುತ್ತೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಆದರೆ, ಯುವಕರ ಮಾತನ್ನು ಕೇಳದೆ ಕ್ರಿಸ್ತಿಯನ್ ಯುವಕನನ್ನು ಮೈದಾನದಿಂದ ಹೊರಗೆ ಹೋಗುವಂತೆ ಹೇಳಿ ದಬಾಯಿಸಿದ್ದಾನೆ.
ಆಟಕ್ಕೆ ಯಾವುದೇ ಜಾತಿ, ಧರ್ಮದ ಹಂಗಿಲ್ಲ. ಆದರೆ ಹುಡುಗರು ಆಟವಾಡುತ್ತಿದ್ದಾಗ ದೇವಸ್ಥಾನಕ್ಕೆ ಸಂಬಂಧಪಟ್ಟ ವ್ಯಕ್ತಿಯೊಬ್ಬ ತರಾಟೆಗೆತ್ತಿಕೊಂಡು ಕೋಮು ವೈಷಮ್ಯ ಹುಟ್ಟಿಸುವ ರೀತಿ ಮಾತನಾಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
Video:
Temple authorities in Sullia Dakshin Kannada object to Hindu boys playing with Christian youths at the temple playground. Praveen Kumar of Swami Koragajja temple directs the Christian boy to get out of the ground. Asks him to go play at church ground & not to come here. This incident has created massive outrage among Christians on social media for inhuman religious tolerance.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm