ಬ್ರೇಕಿಂಗ್ ನ್ಯೂಸ್
03-09-20 11:25 am Bangalore Correspondent ಕ್ರೈಂ
ಮಂಗಳೂರು, ಸೆಪ್ಟೆಂಬರ್ 3: ಮಂಗಳೂರಿನ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟು ಸಂಚಲನ ಮೂಡಿಸಿದ್ದ ಆರೋಪಿ ಆದಿತ್ಯ ರಾವ್ ನನ್ನು ಇಂದು ಪೊಲೀಸರು ಮಂಪರು ಪರೀಕ್ಷೆಗೆ ಒಳಪಡಿಸಲಿದ್ದಾರೆ.
ಬೆಂಗಳೂರಿನ ಮಡಿವಾಳದಲ್ಲಿರುವ ಫೋರೆನ್ಸಿಕ್ ಸೈನ್ಸ್ ಲ್ಯಾಬ್ ನಲ್ಲಿ ಮಂಪರು ಪರೀಕ್ಷೆ ನಡೆಯಲಿದೆ. ಅರೋಪಿಯ ಮಂಪರು ಪರೀಕ್ಷೆಗೆ ಈಗಾಗಲೇ ಪೊಲೀಸರು ನ್ಯಾಯಾಲಯದಿಂದ ಅನುಮತಿ ಪಡೆದಿದ್ದರು.
ಕಳೆದ ಜನವರಿ 20 ರಂದು ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಳ್ಳಂಬೆಳಗ್ಗೆ ಬಾಂಬ್ ಪತ್ತೆಯಾಗಿತ್ತು. ಏರ್ಪೋರ್ಟ್ ಹೊರಗಡೆಯ ಪಾರ್ಕಿಂಗ್ ಏರಿಯಾದಲ್ಲಿ ಸಜೀವ ಬಾಂಬ್ ಇರಿಸಿದ್ದ ಆದಿತ್ಯ ರಾವ್, ಬಳಿಕ ಬಾಂಬ್ ಇರುವ ಬಗ್ಗೆ ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದ. ಬಾಂಬ್ ನಲ್ಲಿ ಟೈಮರ್ ಅಳವಡಿಸಿದ್ದ ಕಾರಣ ಪೊಲೀಸರು ಅದನ್ನು ನಿಷ್ಕ್ರಿಯಗೊಳಿಸಲು ಹರಸಾಹಸ ಪಟ್ಟಿದ್ದರು. ಕೊನೆಗೆ ಕೆಂಜಾರಿನ ಮೈದಾನದ ಮಧ್ಯೆ ಮರಳಿನ ಚೀಲಗಳ ನಡುವೆ ಹೂತಿಟ್ಟು ಬಾಂಬನ್ನು ಸ್ಫೋಟಿಸಲಾಗಿತ್ತು.
ಪ್ರಕರಣದ ಬಗ್ಗೆ ಬಜ್ಪೆ ಪೊಲೀಸರು ಕೋರ್ಟಿಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ ನಡುವೆ, ಹೆಚ್ಚಿನ ವಿಚಾರಣೆ ಅಗತ್ಯ ಕಂಡುಬಂದ ಹಿನ್ನೆಲೆ ಆರೋಪಿಯನ್ನು ಮಂಪರು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm