ಬ್ರೇಕಿಂಗ್ ನ್ಯೂಸ್
18-07-21 12:55 pm Mangaluru Correspondent ಕ್ರೈಂ
ಉಳ್ಳಾಲ, ಜು.18: ಯುವತಿಯೋರ್ವಳು ಶೌಚಾಲಯದಲ್ಲಿ ಸ್ನಾನ ಮಾಡುತ್ತಿದ್ದುದನ್ನು ವ್ಯಕ್ತಿಯೋರ್ವ ಕಿಟಕಿಯಿಂದ ಮೊಬೈಲ್ ಕ್ಯಾಮರಾದಲ್ಲಿ ಚಿತ್ರೀಕರಿಸಿ ಪರಾರಿಯಾದ ಘಟನೆ ಕೋಟೆಕಾರು ಮಾಡೂರು ಎಂಬಲ್ಲಿ ನಡೆದಿದೆ.
ಕೋಟೆಕಾರು, ಮಾಡೂರಿನ ನಿವಾಸಿ ಯುವತಿ ಶುಕ್ರವಾರ ಸಂಜೆ ಶೌಚಾಲಯದಲ್ಲಿ ಸ್ನಾನಕ್ಕಿಳಿದ ವೇಳೆ ಕಿಟಕಿಯಿಂದ ಒಳ ಪ್ರವೇಶಿಸಿದ್ದ ಮೊಬೈಲ್ ಕ್ಯಾಮರಾವನ್ನ ಗಮನಿಸಿ ಚೀರಾಡಿದ್ದು ಮನೆಯಲ್ಲಿದ್ದ ತಾಯಿಗೆ ವಿಚಾರ ತಿಳಿಸಿದ್ದಾಳೆ. ಕೂಡಲೇ ತಾಯಿ ಹೊರ ಹೋಗಿ ನೋಡಿದಾಗ ಬಚ್ಚಲು ಮನೆಯ ಕಿಟಕಿಗೆ ಏರಲು ಬೆಂಚು ಇಟ್ಟಿದ್ದು ಕಂಡುಬಂದಿದ್ದು ವ್ಯಕ್ತಿಯೋರ್ವ ಪರಾರಿಯಾಗಿದ್ದಾನೆ.
ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿ ಬಗ್ಗೆ ಶೋಧ ಕಾರ್ಯ ನಡೆಯುತ್ತಿದೆ.
Girl allegedly video graphed while taking bath case filed at Ullal police station. The girl is a resident of Kotekar.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm