ಬ್ರೇಕಿಂಗ್ ನ್ಯೂಸ್
19-07-21 08:21 pm Bengaluru Correspondent ಕ್ರೈಂ
ಬೆಂಗಳೂರು, ಜುಲೈ 19: ಪತ್ನಿ ಜೊತೆ ಬ್ಯಾಂಕಿಗೆ ಬಂದಿದ್ದ ಹಳೇ ರೌಡಿಶೀಟರ್ ಒಬ್ಬನನ್ನು ದುಷ್ಕರ್ಮಿಗಳು ಬ್ಯಾಂಕಿನೊಳಗೇ ಕಡಿದು ಹತ್ಯೆ ಮಾಡಿದ್ದಾರೆ.
ಕೋರಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಕೋರಮಂಗಲ ಎಂಟನೇ ಬ್ಲಾಕಿನ ಯೂನಿಯನ್ ಬ್ಯಾಂಕಿನಲ್ಲಿ ಘಟನೆ ನಡೆದಿದೆ. ರೌಡಿಶೀಟರ್ ಜೋಸೆಫ್ ಅಲಿಯಾಸ್ ಬಬ್ಲಿ ಹತ್ಯೆಗೊಳಗಾದ ವ್ಯಕ್ತಿ. ಪತ್ನಿ ಜೊತೆ ಬೈಕಿನಲ್ಲಿ ಬ್ಯಾಂಕ್ಗೆ ಆಗಮಿಸಿದ್ದ ವೇಳೆ ಹಿಂಬಾಲಿಸಿಕೊಂಡು ಬಂದಿದ್ದ ತಂಡ ಬ್ಯಾಂಕ್ ನೊಳಗೆ ನುಗ್ಗಿದ ಅಟ್ಟಾಡಿಸಿ ಬರ್ಬರವಾಗಿ ಹತ್ಯೆ ಮಾಡಿದೆ.
ಆಡುಗೋಡಿ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದ ಬಬ್ಲಿ ಕೊರಮಂಗಲದ ರಾಜೇಂದ್ರ ಸ್ಲಂ ನಿವಾಸಿಯಾಗಿದ್ದ. ಹಳೆ ದ್ವೇಷಕ್ಕೆ ಜೋಸೆಫ್ ಅಲಿಯಾಸ್ ಬಬ್ಲಿ ಕೊಲೆಯಾಗಿರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
2011 ರ ವರೆಗೂ ಅಪರಾಧ ಚಟುವಟಿಕೆಯಲ್ಲಿದ್ದ ಬಬ್ಲಿ ಆಬಳಿಕ ಎಲ್ಲವನ್ನೂ ಬಿಟ್ಟು ಚರ್ಚ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ಆದರೆ ಈ ವೇಳೆ ಕೆಲವು ರೌಡಿಶೀಟರ್ ಗಳ ಜೊತೆ ವೈಮನಸ್ಸಿದ್ದು, ಬಡ್ಡಿ ವ್ಯವಹಾರ ಕೂಡ ಮಾಡುತ್ತಿದ್ದ. ಇದೇ ವ್ಯವಹಾರದಲ್ಲಿ ಸಾಕಷ್ಟು ಶತ್ರುಗಳು ಹುಟ್ಟಿಕೊಂಡಿದ್ರು ಎನ್ನಲಾಗಿದೆ. ಈ ಕಾರಣಕ್ಕಾಗಿ ಕೊಲೆ ನಡೆದಿರುವ ಸಾಧ್ಯತೆಯಿದೆ.
A murder in broad daylight inside a bank in Koramangala on Monday afternoon created fear among the residents and bank customers. Babli was a rowdy sheeter of Adugodi police station. He was an accused in murder, attempt to murder and other cases. The police suspect a rival gang located in Vivek Nagar is behind the murder. Special teams have been formed to nab the assailants. A gang of seven or eight masked miscreants barged into the Union Bank in Koramangala 8th block and killed rowdy sheeter Babli around 1.30 pm. Babli was in his late 30s.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm