ಬ್ರೇಕಿಂಗ್ ನ್ಯೂಸ್
20-07-21 09:39 am Headline Karnataka News Network ಕ್ರೈಂ
ಮುಂಬೈ, ಜುಲೈ 20; ಉದ್ಯಮಿ, ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಅಶ್ಲೀಲ ವಿಡಿಯೋ ನಿರ್ಮಾಣಕ್ಕೆ ಸಂಬಂಧಿಸಿದಂತೆ ರಾಜ್ ಕುಂದ್ರಾ ಬಂಧಿಸಲಾಗಿದೆ.
ಸೋಮವಾರ ರಾತ್ರಿ ಮುಂಬೈ ಪೊಲೀಸರು ರಾಜ್ ಕುಂದ್ರಾ ಬಂಧಿಸಿದ್ದಾರೆ. 2021ರ ಫೆಬ್ರವರಿಯಲ್ಲಿ ಮುಂಬೈ ಕ್ರೈಂ ಬ್ರ್ಯಾಂಚ್ನಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಬಂಧನವಾಗಿದೆ. ಪ್ರಕರಣದ ತನಿಖೆ ಮುಂದುವರೆದಿದೆ.
ಅಶ್ಲೀಲ ವಿಡಿಯೋಗಳನ್ನು ಮಾಡಿ ಅದನ್ನು ಮೊಬೈಲ್ ಅಪ್ಲಿಕೇಶನ್ ಮೂಲಕ ಬಿಡುಗಡೆ ಮಾಡಿದ ಆರೋಪದ ಮೇಲೆ ರಾಜ್ ಕುಂದ್ರಾ ಬಂಧನವಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದ ಪೊಲೀಸರು ಇಂದು ರಾಜ್ ಕುಂದ್ರಾ ಬಂಧಿಸಿದ್ದಾರೆ.
ರಾಜ್ ಕುಂದ್ರಾ ಬಂಧನದ ಕುರಿತು ಮುಂಬೈ ಪೊಲೀಸರು ಪ್ರತಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ. ಅಶ್ಲೀಲ ವಿಡಿಯೋ ತಯಾರಿಕೆ ಮತ್ತು ಅದನ್ನು ಮೊಬೈಲ್ ಅಪ್ಲಿಕೇಶನ್ ಮೂಲಕ ಬಿಡುಗಡೆ ಮಾಡಿದ ಕುರಿತು ಪ್ರಕರಣ ದಾಖಲಾಗಿತ್ತು.
45 ವರ್ಷದ ರಾಜ್ ಕುಂದ್ರಾ ನಟಿ ಶಿಲ್ಪಾ ಶೆಟ್ಟಿ ಅವರ ಜೊತೆ 2009ರಲ್ಲಿ ವಿವಾಹವಾಗಿದ್ದರು. ಇದು ಅವರಿಗೆ 2ನೇ ವಿವಾಹವಾಗಿತ್ತು. ಈ ದಂಪತಿಗೆ ವಿಹಾನ್ ರಾಜ್ ಎಂಬ 9 ವರ್ಷದ ಮಗನಿದ್ದಾನೆ. ವರ್ಷಗಳ ಹಿಂದೆ ಸರೋಗೆಸಿ ಮೂಲಕ ಸಮಿಷಾ ಎಂಬ ಹೆಣ್ಣು ಮಗುವನ್ನು ಈ ದಂಪತಿ ಪಡೆದುಕೊಂಡಿದ್ದಾರೆ. ಸದ್ಯ ರಾಜ್ ಕುಂದ್ರಾ ಮೇಲೆ ಇಂಥದ್ದೊಂದು ಆರೋಪ ಬಂದಿರುವುದು ಚಿತ್ರರಂಗದಲ್ಲಿ ದೊಡ್ಡ ಸಂಚಲವನ್ನು ಉಂಟು ಮಾಡಿದೆ.
Actor Shilpa Shetty's husband, businessman Raj Kundra has been arrested by the Mumbai police over a case involving pornographic films. The Mumbai Police said they arrested Mr Kundra on Monday "as he appears to be the key conspirator of this".
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm