ಬ್ರೇಕಿಂಗ್ ನ್ಯೂಸ್
20-07-21 06:01 pm Headline Karnataka News Network ಕ್ರೈಂ
ಮುಂಬೈ; ಅಶ್ಲೀಲ ಚಿತ್ರ ನಿರ್ಮಾಣ ಪ್ರಕರಣ ಸಂಬಂಧ ಬಂಧಿಸಲ್ಪಟ್ಟಿರುವ ಬಾಲಿವುಡ್ ಖ್ಯಾತ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರ ಅವರನ್ನು ಇಂದು ಮಂಗಳವಾರ ಎಸ್ಪ್ಲನೇಡ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಜುಲೈ 23ರ ವರೆಗೂ ರಾಜ್ ಕುಂದ್ರ ಅವರನ್ನು ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.
ನಿನ್ನೆ (ಜುಲೈ 19) ರಾತ್ರಿ ರಾಜ್ ಕುಂದ್ರ ಅವರನ್ನು ಬಂಧಿಸಿದ ಬಳಿಕ ಮುಂಬೈ ಪೊಲೀಸ್ ಆಯುಕ್ತ ಹೇಮಂತ್ ನಾಗ್ರೇಲ್ ಈ ಬಗ್ಗೆ ಖಚಿತ ಪಡಿಸಿದ್ದರು. ರಾಜ್ ಕುಂದ್ರ ವಿರುದ್ಧ ಅಗತ್ಯ ಸಾಕ್ಷ್ಯ ಇದ್ದ ಕಾರಣ ಅವರನ್ನು ಬಂಧಿಸಲಾಗಿದೆ'' ಎಂದಿದ್ದರು.
'ನೀಲಿ ಚಿತ್ರಗಳನ್ನು ಚಿತ್ರೀಕರಿಸಿ ಅವುಗಳನ್ನು ವಿದೇಶಿ ಸರ್ವರ್ಗಳನ್ನು ಬಳಸಿ ಮೊಬೈಲ್ ಆಪ್ಗಳಿಗೆ ಅಪ್ಲೋಡ್ ಮಾಡಲಾಗುತ್ತಿತ್ತು. ಈ ಬಗ್ಗೆ ಇದೇ ಫೆಬ್ರವರಿಯಲ್ಲಿ ಮುಂಬೈ ಸೈಬರ್ ಕ್ರೈಂನಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ಕ್ರೈಂ ಬ್ರ್ಯಾಂಚ್ ಮಾಡಿದ್ದು, ಪ್ರಕರಣದ ಮುಖ್ಯ ರೂವಾರಿಯಾದ ರಾಜ್ ಕುಂದ್ರಾ ಅನ್ನು ಬಂಧಿಸಲಾಗಿದೆ'' ಎಂದಿದ್ದರು.
ರಾಜ್ ಕುಂದ್ರಾ ಬಂಧನ ಆಗುತ್ತಿದ್ದಂತೆ, ಕುಂದ್ರಾ, ಪೋರ್ನ್ (ನೀಲಿ ಚಿತ್ರ) ಬಗ್ಗೆ ಮಾಡಿದ್ದ ಹಳೆಯ ಟ್ವೀಟ್ ಗಳು ವೈರಲ್ ಆಗುತ್ತಿವೆ. ವೇಶ್ಯಾವಾಟಿಕೆ ಮತ್ತು ಪೋರ್ನ್ ವಿಡಿಯೋಗಳ ಬಗ್ಗೆ 2012ರಲ್ಲಿ ರಾಜ್ ಕುಂದ್ರಾ ಟ್ವೀಟ್ ಮಾಡಿದ್ದರು, ''ಕ್ಯಾಮೆರಾದಲ್ಲಿ ಸೆರೆಯಾದ ಸೆಕ್ಸ್ ನೋಡಲು ಹಣ ತೆರುವುದು ಕಾನೂನುಬದ್ಧ ಆಗಿರುವಾಗ ವೇಶ್ಯಾವಾಟಿಕೆ ಏಕೆ ಕಾನೂನು ಬಾಹಿರ'' ಎಂದು ರಾಜ್ ಕುಂದ್ರಾ ಪ್ರಶ್ನೆ ಮಾಡಿದ್ದರು. ಆ ಮೂಲಕ ವೇಶ್ಯಾವಾಟಿಕೆಯನ್ನು ಕಾನೂನುಬದ್ಧಗೊಳಿಸಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಈ ಟ್ವೀಟ್ ಈಗ ವೈರಲ್ ಆಗುತ್ತಿವೆ.
Raj Kundra sent to police custody till July 23 alleged chats become key evidence in case
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm