ಬ್ರೇಕಿಂಗ್ ನ್ಯೂಸ್
21-07-21 05:27 pm Mangalore Correspondent ಕ್ರೈಂ
ಮಂಗಳೂರು, ಜುಲೈ 21: ಕುದ್ರೋಳಿ ಕಸಾಯಿಖಾನೆ ಬಳಿಯ ಖಾಸಗಿ ಕಟ್ಟಡದಲ್ಲಿ ಅಕ್ರಮವಾಗಿ ಗೋವುಗಳನ್ನು ಕಡಿಯಲು ಸಿದ್ಧತೆ ನಡೆಸಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಮತ್ತು ಮಹಾನಗರ ಪಾಲಿಕೆಯ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ, ಕಡಿಯಲು ರೆಡಿ ಮಾಡಿದ್ದ ಎರಡು ಅಪ್ರಾಪ್ತ ವಯಸ್ಸಿನ ಕರುಗಳನ್ನು ಪತ್ತೆ ಮಾಡಲಾಗಿದೆ.
ಕರುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು ಕೊಣಾಜೆಯ ಪಜೀರಿನಲ್ಲಿರುವ ಗೋವನಿತಾಶ್ರಮ ಗೋಶಾಲೆಗೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಪೊಲೀಸರು ಮನೆ ಮಾಲೀಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಕುದ್ರೋಳಿ ಕಸಾಯಿಖಾನೆಯಲ್ಲಿ ಕರು ಸೇರಿದಂತೆ ಅಪ್ರಾಪ್ತ ವಯಸ್ಸಿನ ಗೋವುಗಳನ್ನು ಕಡಿಯುತ್ತಿರುವ ಬಗ್ಗೆ ಮಾಹಿತಿ ಪಡೆದು ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. 2020ರಲ್ಲಿ ಜಾರಿಗೆ ತಂದಿರುವ ನೂತನ ಕಾಯ್ದೆ ಪ್ರಕಾರ, ಅಪ್ರಾಪ್ತ ವಯಸ್ಸಿನ ಗೋವುಗಳನ್ನು ವಧೆ ಮಾಡುವುದು ಅಪರಾಧವಾಗಿದ್ದರಿಂದ ಕುದ್ರೋಳಿ ಕಸಾಯಿಖಾನೆಯ ಗುತ್ತಿಗೆ ಪಡೆದವರ ಲೈಸನ್ಸ್ ರದ್ದು ಮಾಡಲಾಗಿತ್ತು. ಅಲ್ಲದೆ, ವಧಾ ಗೃಹದ ಆವರಣದಲ್ಲಿ ಸಿಸಿಟಿವಿಯನ್ನೂ ಅಳವಡಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಇಂದು ಕುದ್ರೋಳಿ ಕಸಾಯಿಖಾನೆಯಲ್ಲಿ ಗೋವುಗಳನ್ನು ಕಡಿಯಲಾಗಿಲ್ಲ ಎನ್ನುವ ಮಾಹಿತಿಯನ್ನು ಮೇಯರ್ ನೀಡಿದ್ದಾರೆ. ಅಲ್ಲದೆ, ಇಂದು ದಾಳಿ ನಡೆದಿರುವ ಜಾಗ ಅಲ್ಲಿಯೇ ಪಕ್ಕದ ಖಾಸಗಿ ಜಾಗ. ಆ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದಿದ್ದಾರೆ. ಕಸಾಯಿಖಾನೆಯ ಪಕ್ಕದಲ್ಲೇ ಬೇರೊಂದು ಕಟ್ಟಡದಲ್ಲಿ ಕರುಗಳನ್ನು ವಧೆ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಬಜರಂಗದಳ ಕಾರ್ಯಕರ್ತರು ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದಿದ್ದರು. ಇಂದು ಬಕ್ರೀದ್ ಹಿನ್ನೆಲೆಯಲ್ಲಿ ಕಸಾಯಿಖಾನೆ ನಡೆಸುತ್ತಿದ್ದವರೇ ಕರುಗಳನ್ನು ಕಡಿಯಲು ಸಿದ್ಧತೆ ನಡೆಸಿದ್ದರು ಎಂದು ಬಜರಂಗದಳ ಕಾರ್ಯಕರ್ತರು ಆರೋಪಿಸಿದ್ದಾರೆ.
MCC and Police raid on Kudroli Slaughter house in Mangalore on bakrid. Two young cows rescued and one person has been arrested.
20-03-26 10:03 am
HK News Staffer
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm