ಬ್ರೇಕಿಂಗ್ ನ್ಯೂಸ್
22-07-21 10:02 pm Headline Karnataka News Network ಕ್ರೈಂ
ಬೆಂಗಳೂರು, ಜುಲೈ 22: ಉದ್ಯಮಿ ಮುಸ್ತಫಾ ರಾಜ್ ಹಾಗೂ ನಟಿ ಪ್ರಿಯಾಮಣಿ ವಿರುದ್ಧ ಮುಸ್ತಫಾ ರಾಜ್ ಅವರ ಮೊದಲ ಪತ್ನಿ ಆಯೆಷಾ ಕ್ರಿಮಿನಲ್ ಕೇಸ್ ದಾಖಲು ಮಾಡಿದ್ದಾರೆ. ಮುಸ್ತಫಾ ರಾಜ್ ನನಗೆ ಈವರೆಗೂ ಕಾನೂನು ಪ್ರಕಾರ ವಿಚ್ಛೇದನ ನೀಡಿಲ್ಲ. ಹೀಗಾಗಿ, ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ಮದುವೆ ಅಸಿಂಧು ಎಂದು ಆಯೆಷಾ ಹೇಳಿದ್ದಾರೆ.
ಕಾನೂನು ಪ್ರಕಾರ ಮುಸ್ತಫಾ ರಾಜ್ ಈಗಲೂ ನನ್ನ ಪತಿಯೇ. ನಾವಿನ್ನೂ ವಿಚ್ಛೇದನಕ್ಕೆ ಅರ್ಜಿಯೇ ಹಾಕಿಲ್ಲ. ಹಾಗಾಗಿ ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ಮದುವೆ ಅಮಾನ್ಯವಾಗಿದೆ. ಪ್ರಿಯಾಮಣಿ ಅವರನ್ನು ಮದುವೆಯಾಗುವ ವೇಳೆ ತಾವು ಬಾಚ್ಯುಲರ್ ಎಂದು ಕೋರ್ಟ್ನಲ್ಲಿ ಮುಸ್ತಫಾ ರಾಜ್ ಹೇಳಿಕೊಂಡಿದ್ದರು ಎಂದು ಮುಸ್ತಫಾ ರಾಜ್ ಮೊದಲ ಪತ್ನಿ ಆಯೆಷಾ ಹೇಳಿದ್ದಾರೆ.

ಮುಸ್ತಫಾ ರಾಜ್ ವಿರುದ್ಧ ಕೌಟುಂಬಿಕ ಹಿಂಸಾಚಾರದ ಪ್ರಕರಣವನ್ನೂ ಆಯೆಷಾ ದಾಖಲಿಸಿದ್ದಾರೆ. ಮುಸ್ತಫಾ ರಾಜ್ ಹಾಗೂ ಆಯೆಷಾ ದಾಂಪತ್ಯದ ಫಲವಾಗಿ ಇಬ್ಬರು ಮಕ್ಕಳಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ಮದುವೆ ಸಂದರ್ಭದಲ್ಲಿ ಆಯೆಷಾ ಸುಮ್ಮನೆ ಇದ್ದದ್ದು ಯಾಕೆ? ಎಂದು ಪ್ರಶ್ನೆ ಮಾಡಿದಾಗ, ಇಬ್ಬರು ಮಕ್ಕಳ ತಾಯಿಯಾಗಿ ನಾನೇನು ಮಾಡಲಿ? ಸೌಹಾರ್ದಯುತವಾಗಿ ಪರಿಹಾರ ಮಾಡಿಕೊಳ್ಳಲು ಪ್ರಯತ್ನ ಪಟ್ಟೆ. ಆದರೆ ಅದು ಕಾರ್ಯರೂಪಕ್ಕೆ ಬರದಿದ್ದಾಗ ಕೆಲವು ಕ್ರಮಗಳನ್ನು ತೆಗೆದುಕೊಳ್ಳಲೇಬೇಕಾಗುತ್ತದೆ ಎಂದು ಆಯೆಷಾ ಹೇಳಿದ್ದಾರೆ. ಮುಸ್ತಫಾ ರಾಜ್ ಹಾಗೂ ಪ್ರಿಯಾಮಣಿ ವಿರುದ್ಧ ಆಯೆಷಾ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ.
Priyamani and her husband Mustafa Raj have been slapped with a criminal case. According to reports, Mustafa's first wife Ayesha has slapped the criminal case against them alleging that Mustafa has not separated from her legally till date and hence his marriage with Priyamani is illegal. Mustafa had reportedly married Ayesha with whom he has two kids. His first wife has alleged that his and Priyamani's marriage is invalid as she is still married to him.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm