ಬ್ರೇಕಿಂಗ್ ನ್ಯೂಸ್
23-07-21 01:46 pm Udupi Correspondent ಕ್ರೈಂ
ಉಡುಪಿ, ಜು.23 : ಭಾರೀ ಸಂಚಲನ ಸೃಷ್ಟಿಸಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣದ ಎರಡನೇ ಸುಪಾರಿ ಹಂತಕನ ಖಚಿತ ಸುಳಿವು ಪೊಲೀಸರಿಗೆ ಸಿಕ್ಕಿದ್ದು, ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
ದುಬೈಯಲ್ಲಿದ್ದುಕೊಂಡೇ ಹಂತಕರಿಗೆ ಸುಪಾರಿ ಕೊಟ್ಟು ತನ್ನ ಫ್ಲ್ಯಾಟ್ ನಲ್ಲೇ ಪತ್ನಿಯನ್ನು ಮುಗಿಸಿದ್ದ ಪತಿ ರಾಮಕೃಷ್ಣ ಗಾಣಿಗ ನನ್ನು ಬಂಧಿಸಿರುವ ಪೊಲೀಸರು, ಅದೇ ವೇಳೆಗೆ ಉತ್ತರ ಪ್ರದೇಶದ ಗೋರಖ್ಪುರದಲ್ಲಿ ಒಬ್ಬ ಹಂತಕನನ್ನು ಬಂಧಿಸಿದ್ದರು.




ಇದೀಗ ಉತ್ತರ ಪ್ರದೇಶದ ಪೊಲೀಸರ ಸಹಕಾರದೊಂದಿಗೆ ಎರಡನೇ ಸುಪಾರಿ ಹಂತಕನ ಬಂಧನಕ್ಕೂ ಬಲೆ ಬೀಸಿದ್ದು, ಶೀಘ್ರದಲ್ಲೇ ಜಿಲ್ಲೆಗೆ ಕರೆತರುವ ಸಾಧ್ಯತೆ ಇದೆ. ಇದಲ್ಲದೆ ಸುಪಾರಿ ಹಂತಕರನ್ನು ರಾಮಕೃಷ್ಣ ಗಾಣಿಗನಿಗೆ ಪರಿಚಯಿಸಿದ ವ್ಯಕ್ತಿಯ ಸುಳಿವು ಕೂಡ ಪೊಲೀಸರಿಗೆ ಲಭ್ಯವಾಗಿದ್ದು ಆತನ ಬಂಧನಕ್ಕೂ ಕಾರ್ಯಾಚರಣೆ ನಡೆಸಿದ್ದಾರೆ.
ಈ ನಡುವೆ, ನೇಪಾಳದಲ್ಲಿ ಬಂಧಿಸಿರುವ ಉತ್ತರ ಪ್ರದೇಶದ ಗೋರಕ್ಪುರ ಮೂಲದ ಸ್ವಾಮಿನಾಥ ನಿಶಾದ (38)ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಹೆಚ್ಚಿನ ತನಿಖೆಗೆ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ಆತ ನೀಡಿರುವ ಮಾಹಿತಿಯಂತೆ ಇನ್ನೊಬ್ಬ ಸಹಚರನನ್ನೂ ಬಂಧಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ.
Udupi Vishala Ganiga murder case police hatch for another supari killer team formed. Swaminathan Nishad, one of the two supari killers and resident of Gorakhpur, who are accused of murdering Vishala Ganiga, resident of Uppinakote, was produced in court. He is remanded to 10 days of police custody for inquiry.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 02:14 pm
HK News Staffer
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm