ಬ್ರೇಕಿಂಗ್ ನ್ಯೂಸ್
23-07-21 01:46 pm Udupi Correspondent ಕ್ರೈಂ
ಉಡುಪಿ, ಜು.23 : ಭಾರೀ ಸಂಚಲನ ಸೃಷ್ಟಿಸಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣದ ಎರಡನೇ ಸುಪಾರಿ ಹಂತಕನ ಖಚಿತ ಸುಳಿವು ಪೊಲೀಸರಿಗೆ ಸಿಕ್ಕಿದ್ದು, ಬಂಧನಕ್ಕಾಗಿ ಬಲೆ ಬೀಸಿದ್ದಾರೆ.
ದುಬೈಯಲ್ಲಿದ್ದುಕೊಂಡೇ ಹಂತಕರಿಗೆ ಸುಪಾರಿ ಕೊಟ್ಟು ತನ್ನ ಫ್ಲ್ಯಾಟ್ ನಲ್ಲೇ ಪತ್ನಿಯನ್ನು ಮುಗಿಸಿದ್ದ ಪತಿ ರಾಮಕೃಷ್ಣ ಗಾಣಿಗ ನನ್ನು ಬಂಧಿಸಿರುವ ಪೊಲೀಸರು, ಅದೇ ವೇಳೆಗೆ ಉತ್ತರ ಪ್ರದೇಶದ ಗೋರಖ್ಪುರದಲ್ಲಿ ಒಬ್ಬ ಹಂತಕನನ್ನು ಬಂಧಿಸಿದ್ದರು.




ಇದೀಗ ಉತ್ತರ ಪ್ರದೇಶದ ಪೊಲೀಸರ ಸಹಕಾರದೊಂದಿಗೆ ಎರಡನೇ ಸುಪಾರಿ ಹಂತಕನ ಬಂಧನಕ್ಕೂ ಬಲೆ ಬೀಸಿದ್ದು, ಶೀಘ್ರದಲ್ಲೇ ಜಿಲ್ಲೆಗೆ ಕರೆತರುವ ಸಾಧ್ಯತೆ ಇದೆ. ಇದಲ್ಲದೆ ಸುಪಾರಿ ಹಂತಕರನ್ನು ರಾಮಕೃಷ್ಣ ಗಾಣಿಗನಿಗೆ ಪರಿಚಯಿಸಿದ ವ್ಯಕ್ತಿಯ ಸುಳಿವು ಕೂಡ ಪೊಲೀಸರಿಗೆ ಲಭ್ಯವಾಗಿದ್ದು ಆತನ ಬಂಧನಕ್ಕೂ ಕಾರ್ಯಾಚರಣೆ ನಡೆಸಿದ್ದಾರೆ.
ಈ ನಡುವೆ, ನೇಪಾಳದಲ್ಲಿ ಬಂಧಿಸಿರುವ ಉತ್ತರ ಪ್ರದೇಶದ ಗೋರಕ್ಪುರ ಮೂಲದ ಸ್ವಾಮಿನಾಥ ನಿಶಾದ (38)ನನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಹೆಚ್ಚಿನ ತನಿಖೆಗೆ ಪೊಲೀಸ್ ಕಸ್ಟಡಿಗೆ ಪಡೆದಿದ್ದಾರೆ. ಆತ ನೀಡಿರುವ ಮಾಹಿತಿಯಂತೆ ಇನ್ನೊಬ್ಬ ಸಹಚರನನ್ನೂ ಬಂಧಿಸಲು ಕಾರ್ಯಾಚರಣೆ ನಡೆಸಲಾಗುತ್ತಿದೆ.
Udupi Vishala Ganiga murder case police hatch for another supari killer team formed. Swaminathan Nishad, one of the two supari killers and resident of Gorakhpur, who are accused of murdering Vishala Ganiga, resident of Uppinakote, was produced in court. He is remanded to 10 days of police custody for inquiry.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm