ಬ್ರೇಕಿಂಗ್ ನ್ಯೂಸ್
23-07-21 03:29 pm Headline Karnataka News Network ಕ್ರೈಂ
ಅಶ್ಲೀಲ ವಿಡಿಯೋ ನಿರ್ಮಾಣ ಪ್ರಕರಣದಲ್ಲಿ ಬಂಧನವಾಗಿರುವ ಉದ್ಯಮಿ, ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾರನ್ನು ಜುಲೈ 27ರವರೆಗೂ ಪೊಲೀಸ್ ಕಸ್ಟಡಿಗೆ ತೆಗೆದುಕೊಳ್ಳುವಂತೆ ಮುಂಬೈ ನ್ಯಾಯಾಲಯ ಆದೇಶಿಸಿದೆ.
ಜುಲೈ 19 ರಂದು ಮುಂಬೈ ಪೊಲೀಸರು ರಾಜ್ ಕುಂದ್ರಾರನ್ನು ಬಂಧಿಸಿದ್ದರು. ಜುಲೈ 23ರವರೆಗೂ ಪೊಲೀಸರ ಕಸ್ಟಡಿಗೆ ನೀಡಲಾಗಿತ್ತು. ಅವಧಿ ಮುಗಿದ ಹಿನ್ನೆಲೆ ಶನಿವಾರ ಮತ್ತೊಮ್ಮೆ ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದರು.
ರಾಜ್ ಕುಂದ್ರಾ ತನಿಖೆಗೆ ಸೂಕ್ತ ರೀತಿಯಲ್ಲಿ ಸಹಕರಿಸುತ್ತಿಲ್ಲ ಎಂಬ ಆರೋಪ ಕೇಳಿ ಬಂದ ಹಿನ್ನೆಲೆ ಇನ್ನು ನಾಲ್ಕು ದಿನ ವಶಕ್ಕೆ ಪಡೆಯುವಂತೆ ಮುಂಬೈ ಕೋರ್ಟ್ ಪೊಲೀಸರಿಗೆ ಸೂಚಿಸಿದೆ.




ಫೆಬ್ರವರಿಯಲ್ಲಿ ಪ್ರಕರಣ ದಾಖಲು
ಅಶ್ಲೀಲ ಚಿತ್ರಗಳ ನಿರ್ಮಾಣ ಮತ್ತು ಅವುಗಳನ್ನು ಕೆಲವು ಅಪ್ಲಿಕೇಶನ್ಗಳ ಮೂಲಕ ಪ್ರಕಟಿಸುವ ಬಗ್ಗೆ ಫೆಬ್ರವರಿ 2021 ರಲ್ಲಿ ಮುಂಬೈ ಅಪರಾಧ ವಿಭಾಗದಲ್ಲಿ ಪ್ರಕರಣ ದಾಖಲಾಗಿದೆ. ಈ ಕೇಸ್ನಲ್ಲಿ ರಾಜ್ ಕುಂದ್ರಾ ಜುಲೈ 19 ರಂದು ಬಂಧಿಸಲಾಗಿದೆ. ಪ್ರಾಥಮಿಕ ತನಿಖೆ ವೇಳೆ ರಾಜ್ ಕುಂದ್ರಾ ವಿರುದ್ಧ ಪ್ರಬಲ ಸಾಕ್ಷ್ಯಗಳು ಲಭ್ಯವಾಗಿದ್ದು, ಈ ಕೇಸ್ನಲ್ಲಿ ಪ್ರಮುಖ ಆರೋಪಿ ಎಂದು ಪೊಲೀಸರು ಮಾಹಿತಿ ನೀಡಿದ್ದರು.
ರಾಜ್ ಕುಂದ್ರಾ ಬಂಧನಕ್ಕೂ ಮುಂಚೆ ಈ ಪ್ರಕರಣದಲ್ಲಿ ನಟಿ ಪೂನಂ ಪಾಂಡೆ ಮತ್ತು ಶೆರ್ಲಿನ್ ಚೋಪ್ರಾರನ್ನು ವಿಚಾರಣೆಗೆ ಒಳಪಡಿಸಿ, ಹೇಳಿಕೆ ಪಡೆಯಲಾಗಿದೆ ಎಂಬ ವಿಚಾರ ವರದಿಯಾಗಿದೆ.
ಈ ಕೇಸ್ ಬಗ್ಗೆ ಪ್ರತಿಕ್ರಿಯಿಸಿದ್ದ ಪೂನಂ ಪಾಂಡೆ, ರಾಜ್ ಕುಂದ್ರಾ ಅವರೇ ನನ್ನನ್ನು ಈ ಅಶ್ಲೀಲ ಜಗತ್ತಿಗೆ ಪರಿಚಯಿಸಿದ್ದು, ನನಗೆ ಬೆದರಿಕೆ ಹಾಕಿ ವಿಡಿಯೋ ಮಾಡುತ್ತಿದ್ದರು. ಅವರ ಸಂಸ್ಥೆ ಜೊತೆ ಒಪ್ಪಂದ ಕಡಿದುಕೊಂಡಿದ್ದಕ್ಕೆ ನನ್ನ ಖಾಸಗಿ ನಂಬರ್ ಮತ್ತು ಸಂದೇಶಗಳನ್ನು ಸೋರಿಕೆ ಮಾಡಿದ್ದರು ಎಂದು ಆರೋಪಿಸಿದ್ದಾರೆ. ಈ ಪ್ರಕರಣದಲ್ಲಿ ಶಿಲ್ಪಾ ಶೆಟ್ಟಿಯ ಯಾವುದೇ ಪಾತ್ರ ಇಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
Raj Kundra had a tie-up with a London-based company involved in streaming pornographic content through Hotshots, a mobile app, according to Mumbai Police.
20-03-26 12:02 pm
HK News Staffer
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
ಶಿವಮೊಗ್ಗದ ಹುಲಿ ಸಿಂಹ ಧಾಮದಲ್ಲಿ ನೀರಾನೆ ದಾಳಿ ; 26...
20-03-26 10:03 am
ಗ್ಯಾಸ್ ಸಿಲಿಂಡರ್ ಅಭಾವ; ಬಹುತೇಕ ಹೋಟೆಲ್ ಗಳು ಬಂದ್...
19-03-26 05:01 pm
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm