ಬ್ರೇಕಿಂಗ್ ನ್ಯೂಸ್
23-07-21 04:57 pm Headline Karnataka News Network ಕ್ರೈಂ
ಉಳ್ಳಾಲ, ಜು.23: ವಾಸ್ತವ್ಯ ಇಲ್ಲದ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಮನೆಯೆಲ್ಲ ತಡಕಾಡಿ ಏನೂ ಸಿಗದೆ, ಹೊರಗಡೆ ನಿಲ್ಲಿಸಿದ್ದ ಎರ್ಟಿಗಾ ಕಾರನ್ನು ಕದ್ದೊಯ್ದ ಘಟನೆ ಉಳ್ಳಾಲ ಮುಕ್ಕಚ್ಚೇರಿಯಲ್ಲಿ ನಡೆದಿದೆ.
ಮುಕ್ಕಚ್ಚೇರಿ ನಿವಾಸಿ ಅಬ್ಬು ಸಾಲಿ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಅಬ್ಬು ಸಾಲಿ ಅವರು ಕುಟುಂಬ ಸಮೇತ ವಿದೇಶದಲ್ಲಿ ನೆಲೆಸಿದ್ದಾರೆ. ಮುಕ್ಕಚ್ಚೇರಿ ಮನೆಯಲ್ಲಿ ಅಬ್ಬು ಸಾಲಿ ಅವರ ಕಾರು ಚಾಲಕ ಹನೀಫ್ ಎಂಬವರು ವಾಸವಿದ್ದರು.




ಹನೀಫ್ ಅವರು ಬಕ್ರೀದ್ ಹಬ್ಬದ ಸಲುವಾಗಿ ಊರಿಗೆ ತೆರಳಿದ್ದು ಇಂದು ಬೆಳಗ್ಗೆ ಕೆಲಸಕ್ಕೆ ವಾಪಸಾಗುತ್ತಿದ್ದಂತೆ ಕಳವು ಪ್ರಕರಣ ಬೆಳಕಿಗೆ ಬಂದಿದೆ. ಯಾರೂ ವಾಸ್ತವ್ಯವಿಲ್ಲದ ಮನೆಯ ಬೀಗ ಒಡೆದು ಒಳ ನುಗ್ಗಿದ ಕಳ್ಳರು ಮನೆಯ ಕಪಾಟುಗಳನ್ನು ತಡಕಾಡಿದ್ದಾರೆ. ಕೊನೆಗೆ ಮನೆಯೊಳಗೆ ಕಾರಿನ ಕೀ ದೊರಕಿದ್ದು ಅಂಗಳದಲ್ಲಿ ನಿಲ್ಲಿಸಲಾಗಿದ್ದ ಎರ್ಟಿಗಾ ಕಾರನ್ನು ಕದ್ದೊಯ್ದಿದ್ದಾರೆ.
ಸ್ಥಳಕ್ಕೆ ಉಳ್ಳಾಲ ಇನ್ಸ್ ಪೆಕ್ಟರ್ ಸಂದೀಪ್ ಅವರ ತಂಡ ಭೇಟಿ ನೀಡಿದ್ದು ಬೆರಳಚ್ಚು ತಜ್ಞರು, ಶ್ವಾನದಳದಿಂದ ತಪಾಸಣೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
Mangalore Thieves break into house find nothing finally steal Car in Ullal. Residents of this house are working abroad and the only car driver was said to be at the house maintaining the car. When the driver came to duty today the car was missing and the house door was broke. Ullal police are now investigating the case.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm