ಬ್ರೇಕಿಂಗ್ ನ್ಯೂಸ್
24-07-21 10:51 pm Headline Karnataka News Network ಕ್ರೈಂ
ಕಾಸರಗೋಡು, ಜುಲೈ 25: ತಮ್ಮನನ್ನು ಅಣ್ಣನೇ ಅಟ್ಟಾಡಿಸಿ ಇರಿದು ಕೊಂದು ಹಾಕಿದ ಘಟನೆ ಬದಿಯಡ್ಕ ಠಾಣೆ ವ್ಯಾಪ್ತಿಯ ಸೀತಾಂಗೋಳಿ ಸಮೀಪದ ಮುಗು ಎಂಬಲ್ಲಿ ನಡೆದಿದೆ.
ಮುಗು ನಿವಾಸಿ ಅಬ್ದುಲ್ ಮುಸ್ಲಿಯಾರ್ ಪುತ್ರ, ಮಹಮ್ಮದ್ ನಿಸಾರ್ (28) ಮೃತ ಯುವಕ. ಆತನ ಅಣ್ಣ ರಫೀಕ್ ಆರೋಪಿಯಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಇಂದು ಮಧ್ಯಾಹ್ನ ಘಟನೆ ನಡೆದಿದೆ.
ಕೃತ್ಯಕ್ಕೆ ಕುಟುಂಬ ಕಲಹ ಕಾರಣ ಎನ್ನಲಾಗಿದೆ. ಕೆಲವು ದಿನಗಳಿಂದ ಸೋದರರ ನಡುವೆ ಜಗಳ ನಡೆದಿತ್ತು. ಇಂದು ಮಧ್ಯಾಹ್ನ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದ ತಮ್ಮನ ಮೇಲೆ ಸೋದರನೇ ಎರಗಿದ್ದಾನೆ. ನಿಸಾರ್ ಕೂಡಲೇ ತಪ್ಪಿಸಿಕೊಂಡು ಓಡಿದ್ದಾನೆ. ಆದರೆ ಬೆನ್ನತ್ತಿ ಬಂದ ರಫೀಕ್ ಮನೆಯ ಹೊರಗೆ ಓಡುತ್ತಿದ್ದ ನಿಸಾರ್ ಮೇಲೆ ಕತ್ತಿಯಿಂದ ಇರಿದಿದ್ದಾನೆ. ಕೂಡಲೇ ನಿಸಾರನ್ನು ಕುಂಬಳೆ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾನೆ.
ನಿಸಾರ್ ಅವಿವಾಹಿತನಾಗಿದ್ದು ಬದಿಯಡ್ಕ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In an incident that occurred on the afternoon of Saturday, July 24 at Mugu of Sitangoli in the district, a man allegedly stabbed his younger brother to death. The deceased has identified as Mohammed Nisar (29), son of Abdulla Musliyar, resident of Mugu Urmi. His elder brother Rafiq (31) who allegedly stabbed him to death has been arrested by Badiadka police.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm