ಬ್ರೇಕಿಂಗ್ ನ್ಯೂಸ್
24-07-21 10:51 pm Headline Karnataka News Network ಕ್ರೈಂ
ಕಾಸರಗೋಡು, ಜುಲೈ 25: ತಮ್ಮನನ್ನು ಅಣ್ಣನೇ ಅಟ್ಟಾಡಿಸಿ ಇರಿದು ಕೊಂದು ಹಾಕಿದ ಘಟನೆ ಬದಿಯಡ್ಕ ಠಾಣೆ ವ್ಯಾಪ್ತಿಯ ಸೀತಾಂಗೋಳಿ ಸಮೀಪದ ಮುಗು ಎಂಬಲ್ಲಿ ನಡೆದಿದೆ.
ಮುಗು ನಿವಾಸಿ ಅಬ್ದುಲ್ ಮುಸ್ಲಿಯಾರ್ ಪುತ್ರ, ಮಹಮ್ಮದ್ ನಿಸಾರ್ (28) ಮೃತ ಯುವಕ. ಆತನ ಅಣ್ಣ ರಫೀಕ್ ಆರೋಪಿಯಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಇಂದು ಮಧ್ಯಾಹ್ನ ಘಟನೆ ನಡೆದಿದೆ.
ಕೃತ್ಯಕ್ಕೆ ಕುಟುಂಬ ಕಲಹ ಕಾರಣ ಎನ್ನಲಾಗಿದೆ. ಕೆಲವು ದಿನಗಳಿಂದ ಸೋದರರ ನಡುವೆ ಜಗಳ ನಡೆದಿತ್ತು. ಇಂದು ಮಧ್ಯಾಹ್ನ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದ ತಮ್ಮನ ಮೇಲೆ ಸೋದರನೇ ಎರಗಿದ್ದಾನೆ. ನಿಸಾರ್ ಕೂಡಲೇ ತಪ್ಪಿಸಿಕೊಂಡು ಓಡಿದ್ದಾನೆ. ಆದರೆ ಬೆನ್ನತ್ತಿ ಬಂದ ರಫೀಕ್ ಮನೆಯ ಹೊರಗೆ ಓಡುತ್ತಿದ್ದ ನಿಸಾರ್ ಮೇಲೆ ಕತ್ತಿಯಿಂದ ಇರಿದಿದ್ದಾನೆ. ಕೂಡಲೇ ನಿಸಾರನ್ನು ಕುಂಬಳೆ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾನೆ.
ನಿಸಾರ್ ಅವಿವಾಹಿತನಾಗಿದ್ದು ಬದಿಯಡ್ಕ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In an incident that occurred on the afternoon of Saturday, July 24 at Mugu of Sitangoli in the district, a man allegedly stabbed his younger brother to death. The deceased has identified as Mohammed Nisar (29), son of Abdulla Musliyar, resident of Mugu Urmi. His elder brother Rafiq (31) who allegedly stabbed him to death has been arrested by Badiadka police.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 02:14 pm
HK News Staffer
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm