ಬ್ರೇಕಿಂಗ್ ನ್ಯೂಸ್
24-07-21 10:51 pm Headline Karnataka News Network ಕ್ರೈಂ
ಕಾಸರಗೋಡು, ಜುಲೈ 25: ತಮ್ಮನನ್ನು ಅಣ್ಣನೇ ಅಟ್ಟಾಡಿಸಿ ಇರಿದು ಕೊಂದು ಹಾಕಿದ ಘಟನೆ ಬದಿಯಡ್ಕ ಠಾಣೆ ವ್ಯಾಪ್ತಿಯ ಸೀತಾಂಗೋಳಿ ಸಮೀಪದ ಮುಗು ಎಂಬಲ್ಲಿ ನಡೆದಿದೆ.
ಮುಗು ನಿವಾಸಿ ಅಬ್ದುಲ್ ಮುಸ್ಲಿಯಾರ್ ಪುತ್ರ, ಮಹಮ್ಮದ್ ನಿಸಾರ್ (28) ಮೃತ ಯುವಕ. ಆತನ ಅಣ್ಣ ರಫೀಕ್ ಆರೋಪಿಯಾಗಿದ್ದು ಪೊಲೀಸರು ಬಂಧಿಸಿದ್ದಾರೆ.
ಇಂದು ಮಧ್ಯಾಹ್ನ ಘಟನೆ ನಡೆದಿದೆ.
ಕೃತ್ಯಕ್ಕೆ ಕುಟುಂಬ ಕಲಹ ಕಾರಣ ಎನ್ನಲಾಗಿದೆ. ಕೆಲವು ದಿನಗಳಿಂದ ಸೋದರರ ನಡುವೆ ಜಗಳ ನಡೆದಿತ್ತು. ಇಂದು ಮಧ್ಯಾಹ್ನ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದ ತಮ್ಮನ ಮೇಲೆ ಸೋದರನೇ ಎರಗಿದ್ದಾನೆ. ನಿಸಾರ್ ಕೂಡಲೇ ತಪ್ಪಿಸಿಕೊಂಡು ಓಡಿದ್ದಾನೆ. ಆದರೆ ಬೆನ್ನತ್ತಿ ಬಂದ ರಫೀಕ್ ಮನೆಯ ಹೊರಗೆ ಓಡುತ್ತಿದ್ದ ನಿಸಾರ್ ಮೇಲೆ ಕತ್ತಿಯಿಂದ ಇರಿದಿದ್ದಾನೆ. ಕೂಡಲೇ ನಿಸಾರನ್ನು ಕುಂಬಳೆ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾನೆ.
ನಿಸಾರ್ ಅವಿವಾಹಿತನಾಗಿದ್ದು ಬದಿಯಡ್ಕ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
In an incident that occurred on the afternoon of Saturday, July 24 at Mugu of Sitangoli in the district, a man allegedly stabbed his younger brother to death. The deceased has identified as Mohammed Nisar (29), son of Abdulla Musliyar, resident of Mugu Urmi. His elder brother Rafiq (31) who allegedly stabbed him to death has been arrested by Badiadka police.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm