ಬ್ರೇಕಿಂಗ್ ನ್ಯೂಸ್
25-07-21 02:18 pm Headline Karnataka News Network ಕ್ರೈಂ
ಮೈಸೂರು, ಜು.25: ತಂದೆಗೆ ಡೆತ್ ನೋಟ್ ಪೋಸ್ಟ್ ಮಾಡಿ ಮಗಳು ನೇಣಿಗೆ ಶರಣಾದ ಘಟನೆ ಮೈಸೂರಿನಲ್ಲಿಂದು ನಡೆದಿದೆ.
ತಂದೆಗೆ ಒಳ್ಳೆಯ ಮಗಳಾಗಲಿಲ್ಲ. ಗಂಡನಿಗೆ ತಕ್ಕ ಹೆಂಡತಿ ಆಗಿಲ್ಲವೆಂದು ಡೆತ್ ನೋಟ್ನಲ್ಲಿ ಉಲ್ಲೇಖಿಸಿ ಮೋಹನ್ ಕುಮಾರಿ(32) ಎಂಬಾಕೆ ನೇಣು ಬಿಗಿದುಕೊಂಡು ಅತ್ಮಹತ್ಯೆಗೆ ಶರಣಾಗಿದ್ದಾರೆ. ಮೈಸೂರಿನ ಎನ್.ಆರ್.ಮೊಹಲ್ಲಾ ಟ್ಯಾಂಕ್ ರೋಡ್ ನಲ್ಲಿ ಘಟನೆ ನಡೆದಿದೆ.
ಚಾರ್ಟೆಡ್ ಅಕೌಂಟೆಂಟ್ ಬಳಿ ಸಹಾಯಕಳಾಗಿ ಕೆಲಸ ಮಾಡುತ್ತಿದ್ದ ಮೋಹನ್ ಕುಮಾರಿ 2013 ರಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಉದಯ್ ಕುಮಾರ್ ಎಂಬುವರನ್ನ ಪ್ರೀತಿಸಿ ಮದುವೆ ಆಗಿದ್ದರು.
ಚಾರ್ಟೆಡ್ ಅಕೌಂಟೆಂಟ್ ಬಳಿ ಕೆಲಸ ಮಾಡುತ್ತಿದ್ದ ಮೋಹನ ಕುಮಾರಿ ಸಾಕಷ್ಟು ಸಾಲದ ಶೂಲಕ್ಕೆ ಸಿಲುಕಿದ್ದರು. ಲಾಕ್ ಡೌನ್ ಹಿನ್ನಲೆ ಪತಿಗೂ ಆದಾಯ ಕಡಿಮೆ ಆಗಿತ್ತು. ಇದರಿಂದ ಮನನೊಂದಿದ್ದ ಮೋಹನ್ ಕುಮಾರಿ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಂದೆಗೆ ಮಗಳು ಬರೆದು ಪೋಸ್ಟ್ ಮಾಡಿದ್ದ ಡೆತ್ ನೋಟ್ ತಲುಪಿದ ನಂತರ ಎನ್.ಆರ್.ಪೊಲೀಸರಿಗೆ ಮಾಹಿತಿ ನೀಡಿದ್ದು, ಈ ಸಂಬಂಧ ಎನ್.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mysore Woman commits suicide with a death note stating am neither a good daughter nor wife. The deceased has been identified as Mohan Kumari
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 02:14 pm
HK News Staffer
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm