ಬ್ರೇಕಿಂಗ್ ನ್ಯೂಸ್
31-07-21 01:59 pm Headline Karnataka News Network ಕ್ರೈಂ
ಶಿವಮೊಗ್ಗ, ಜುಲೈ 31: ಪರಿಶಿಷ್ಟ ಜಾತಿ ಹೆಸರಲ್ಲಿ ನಕಲಿ ಪ್ರಮಾಣ ಪತ್ರ ಸಲ್ಲಿಸಿ ಕುವೆಂಪು ವಿವಿಯಲ್ಲಿ ಉಪ ಕುಲಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದ ಅಧಿಕಾರಿಯನ್ನು ಸೇವೆಯಿಂದಲೇ ವಜಾಗೊಳಿಸಿದ ಪ್ರಕರಣ ನಡೆದಿದೆ.
ಶಿವಮೊಗ್ಗದ ಕುವೆಂಪು ವಿವಿಯಲ್ಲಿ ಉಪ ಕುಲಸಚಿವರಾಗಿದ್ದ ಉಡುಪಿ ಮೂಲದ ಸೀತಾರಾಮ್ ಸೇವೆಯಿಂದಲೇ ವಜಾಗೊಂಡ ಅಧಿಕಾರಿ. ಮಾಲೇರ ಜಾತಿ ಪ್ರಮಾಣ ಪತ್ರ ಪಡೆದು ಸೀತಾರಾಮ್ ಕೆಲಸ ಗಿಟ್ಟಿಸಿಕೊಂಡಿದ್ದು ಸಾಬೀತಾದ ಹಿನ್ನೆಲೆಯಲ್ಲಿ ಕ್ರಮ ಜರುಗಿಸಲಾಗಿದೆ.
ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆ ಗ್ರಾಮದ ನಿವಾಸಿಯಾಗಿರುವ ಸೀತಾರಾಮ್, ಬ್ರಾಹ್ಮಣ ಜಾತಿಗೆ ಸೇರಿದವರು ಎನ್ನಲಾಗಿದೆ. ಆದರೆ ಸುಳ್ಳು ಹೇಳಿ 1989ರಲ್ಲಿ ಕುವೆಂಪು ವಿವಿಯಲ್ಲಿ ಎಸ್ಟಿಗೆ ಮೀಸಲಾಗಿದ್ದ ಹುದ್ದೆಯನ್ನು ಗಿಟ್ಟಿಸಿಕೊಂಡಿದ್ದರು.
ಮೀಸಲಾತಿಯಡಿ ಬಡ್ತಿ ಪಡೆದು ಇದೀಗ ಉಪ ಕುಲಸಚಿವರ ಸ್ಥಾನಕ್ಕೆ ಏರಿದ್ದರು. ಈ ಬಗ್ಗೆ ಮಾಹಿತಿ ಪಡೆದ ಶಿವಮೊಗ್ಗದ ಡಾ.ಅಂಬೇಡ್ಕರ್ ಪೀಪಲ್ಸ್ ಪಾರ್ಟಿ ಎಂಬ ಸಂಘಟನೆಯ ಸಿ.ಎಂ.ಕೃಷ್ಣ ಎಂಬವರು ದೂರು ನೀಡಿದ್ದರು. ದೂರಿನ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿಗಳು ತನಿಖೆಗೆ ಒಳಪಡಿಸಿ ನಕಲಿ ಜಾತಿ ಪ್ರಮಾಣ ಪತ್ರವನ್ನು ರದ್ದುಗೊಳಿಸಿ ಆದೇಶ ಮಾಡಿದ್ದರು. ಜಿಲ್ಲಾಧಿಕಾರಿ ಆದೇಶದಿಂದಾಗಿ ಸೀತಾರಾಮ್ ಅವರನ್ನು ಕುವೆಂಪು ವಿವಿಯ ಆಡಳಿತ ಸೇವೆಯಿಂದ ವಜಾಗೊಳಿಸಿದೆ.
Shivamogga Kuvempu University Registrar suspended over fake caste row. The Suspended registrar is Sitaram from Udupi.
09-04-25 09:31 pm
HK News Desk
Vijayapura accident, Death: ಯಮನಂತೆ ಬಂದ ಲಾರಿ ;...
09-04-25 09:21 pm
ಸಿಎಂ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ಗಂಭೀರ ಆರೋಪ...
09-04-25 06:21 pm
Kukke Subrahmanya, New Train Service, Ministe...
09-04-25 04:05 pm
Karwar Sp Narayana, Bhatkal News: ಭಟ್ಕಳ ; ವಿಚ...
09-04-25 11:25 am
10-04-25 01:25 pm
HK News Desk
ಪಿಯುಸಿ ಹುಡುಗನ ವರಿಸಿದ ಮೂರು ಮಕ್ಕಳ ತಾಯಿ ; ಇಸ್ಲಾಂ...
10-04-25 11:30 am
Tahawwur Rana, India: ಮುಂಬೈ ದಾಳಿಯ ಮಾಸ್ಟರ್ ಮೈಂ...
09-04-25 04:07 pm
ಡೊನಾಲ್ಡ್ ಟ್ರಂಪ್ ಸುಂಕ ಬರೆಗೆ ಜಗತ್ತು ತಲ್ಲಣ ; ಕೋವ...
07-04-25 10:53 pm
ರಾಜ್ಯದ ಬಳಿಕ ಕೇಂದ್ರ ಸರ್ಕಾರದಿಂದಲೂ ಜನರಿಗೆ ಬೆಲೆ ಏ...
07-04-25 10:01 pm
09-04-25 10:57 pm
Mangalore Correspondent
Mangalore BJP Janakrosha Rally, Protest: ಕರ್ನ...
09-04-25 10:23 pm
Kpt Accident, Mangalore: ಕೆಪಿಟಿ ಬಳಿ ಭೀಕರ ಅಪಘಾ...
08-04-25 08:58 pm
PUC Results 2025, Mangalore Udupi topper: ಪಿಯ...
08-04-25 03:00 pm
Praveen Nettaru, Shafi Bellare, SDPI, Mangalo...
07-04-25 07:01 pm
10-04-25 02:57 pm
Mangalore Correspondent
ಸಾಮೂಹಿಕ ವಿವಾಹ ಹೆಸರಲ್ಲಿ ಬಡ ಯುವತಿಯರ ಮಾರಾಟ ಜಾಲ ;...
09-04-25 11:17 pm
Kalaburagi ATM Robbery: ಬೀದರ್ ದರೋಡೆ ಬೆನ್ನಲ್...
09-04-25 08:15 pm
Mangalore Gold smuggling, Crime, CCB: ಇಬ್ಬರು...
08-04-25 11:04 pm
Fake Note, Dandeli: ದಾಂಡೇಲಿ ; ಖಾಲಿ ಮನೆಯಲ್ಲಿ 1...
08-04-25 10:01 pm