ಬ್ರೇಕಿಂಗ್ ನ್ಯೂಸ್
04-09-20 07:20 pm Headline Karnataka News Network ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 4: ಸ್ಯಾಂಡಲ್ ವುಡ್ ಡ್ರಗ್ಸ್ ನಂಟು ಪ್ರಕರಣದಲ್ಲಿ ಮತ್ತೊಬ್ಬ ಡ್ರಗ್ ಕಿಂಗ್ ಪಿನ್ ನನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ದೆಹಲಿಯಲ್ಲಿ ಬಂಧಿಸಿದ್ದಾರೆ.
ದೆಹಲಿ ಮೂಲದ ವೀರೇನ್ ಖನ್ನಾ ಬಂಧಿತ. ಈತನ ಬಗ್ಗೆ ಖಚಿತ ಮಾಹಿತಿ ಪಡೆದು ದೆಹಲಿಗೆ ತೆರಳಿದ್ದ ಇಬ್ಬರು ಸಿಸಿಬಿ ಇನ್ಸ್ ಪೆಕ್ಟರ್ ಗಳಾದ ಶ್ರೀಧರ್ ಮತ್ತು ಲಕ್ಷ್ಮೀಕಾಂತ್, ಆರೋಪಿ ಖನ್ನಾನನ್ನು ಬಂಧಿಸಿದ್ದಾರೆ.
ವೀರೇನ್ ಖನ್ನಾ ಬೆಂಗಳೂರು ಸೇರಿದಂತೆ ವಿವಿಧ ಕಡೆ ದೊಡ್ಡ ಪ್ರಮಾಣದ ಪಾರ್ಟಿಗಳನ್ನು ನಡೆಸುತ್ತಿದ್ದ. ಪ್ರತೀಕ್ ಶೆಟ್ಟಿ, ರಾಜ್ ಜೊತೆಗೆ ಸೇರಿ ಪಾರ್ಟಿಗಳನ್ನು ನಡೆಸುತ್ತಿದ್ದ ಎನ್ನುವ ಮಾಹಿತಿ ಲಭಿಸಿದೆ. ಈ ಪಾರ್ಟಿಯಲ್ಲಿ ಚಿತ್ರರಂಗದ ನಟ, ನಟಿಯರು ಪಾಲ್ಗೊಳ್ಳುವಂತೆ ವೀರೇನ್ ಖನ್ನಾ ಆಯೋಜನೆ ಮಾಡುತ್ತಿದ್ದ. ಇತ್ತ ಬೆಂಗಳೂರಿನಲ್ಲಿ ಡ್ರಗ್ಸ್ ನಂಟು ಬಹಿರಂಗ ಆಗುತ್ತಲೇ ದೆಹಲಿಗೆ ಎಸ್ಕೇಪ್ ಆಗಿದ್ದ ವೀರೇನ್ ಖನ್ನಾ , ಅಲ್ಲಿ ತಲೆಮರೆಸಿಕೊಂಡಿದ್ದ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಬೆನ್ನತ್ತಿದ ಪೊಲೀಸ್ ತಂಡ ಇದೀಗ ಮಹತ್ವದ ಕಾರ್ಯಾಚರಣೆ ಮೂಲಕ ಖನ್ನಾನನ್ನು ಬಲೆಗೆ ಕೆಡವಿದ್ದಾರೆ.
ವೀರೇನ್ ಖನ್ನಾ ಸ್ಯಾಂಡಲ್ ವುಡ್ ನಟ- ನಟಿಯರಿಗೆ ಡ್ರಗ್ಸ್ ಸಪ್ಲೈ ಮಾಡ್ತಿದ್ದ ಆರೋಪ ಹೊಂದಿದ್ದಾನೆ. ಬೆಂಗಳೂರಿನಲ್ಲೇ ಕಾಲೇಜು ಶಿಕ್ಷಣ ಪಡೆದಿದ್ದ ವೀರೇನ್ ಖನ್ನಾ ವಿದೇಶಿ ಪೆಡ್ಲರ್ ಗಳ ನಂಟು ಗಳಿಸಿಕೊಂಡಿದ್ದ. ವಿದೇಶದಿಂದ ಡ್ರಗ್ ತರಿಸಿಕೊಂಡು ಬೇರೆ ಬೇರೆ ಕಡೆಗೆ ಸರಬರಾಜು ಮಾಡುತ್ತಿದ್ದ ಎನ್ನಲಾಗಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm