ಬ್ರೇಕಿಂಗ್ ನ್ಯೂಸ್
02-08-21 10:06 pm Mysore Correspondent ಕ್ರೈಂ
ಮೈಸೂರು, ಆಗಸ್ಟ್ 2: ಇಂಟರ್ ನ್ಯಾಷನಲ್ ಕರೆಗಳನ್ನು ಸ್ಥಳೀಯ ಕರೆಗಳಾಗಿ ಪರಿವರ್ತಿಸುವ ಜಾಲವನ್ನು ಮೈಸೂರಿನಲ್ಲಿ ಪತ್ತೆ ಮಾಡಲಾಗಿದೆ. ಇಂಟರ್ನೆಟ್ ಬಳಸಿ ಇಂಟರ್ ನ್ಯಾಷನಲ್ ಕರೆಗಳನ್ನು ಲೋಕಲ್ ಕರೆಗಳಾಗಿ ಪರಿವರ್ತಿಸಿ ಗ್ರಾಹಕರಿಗೆ ನೀಡುವ ಮೂಲಕ ಭಾರೀ ಟೆಲಿಕಾಂ ಕಂಪನಿಗೆ ಭಾರೀ ದೋಖಾ ಎಸಗಲಾಗಿತ್ತು. ಪ್ರಕರಣ ಸಂಬಂಧಿಸಿ ಇಬ್ಬರು ಆಸಾಮಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ಅಶ್ರಫ್ ಹಾಗೂ ಶೆಮೀಮ್ ಬಂಧಿತರು.
ಬಂಧಿತರಿಂದ 500ಕ್ಕೂ ಅಧಿಕ ಸಿಮ್ಗಳನ್ನು ವಶಕ್ಕೆ ಪಡೆಯಲಾಗಿದೆ. ಇವರು ಸಿಮ್ ಬಾಕ್ಸ್ ಹಾಗೂ ರೂಟರ್ ಬಳಸಿಕೊಂಡು ಕರೆಗಳನ್ನು ಪರಿವರ್ತಿಸುತ್ತಿದ್ದರು ಎಂದು ಪತ್ತೆ ಮಾಡಲಾಗಿದೆ.

ದಂಧೆಯಿಂದ ಸರ್ಕಾರಕ್ಕೆ ಹಾಗೂ ಟೆಲಿಕಾಂ ಕಂಪನಿಗಳಿಗೆ ಕೋಟ್ಯಾಂತರ ರೂ. ನಷ್ಟ ಆಗಿದೆ. ಕರೆ ಮಾಡಿದವರು ಹಾಗೂ ಸ್ವೀಕರಿಸಿದವರಿಗೂ ತಿಳಿಯದಂತೆ ದಂಧೆ ನಡೆಸುತ್ತಿದ್ದರು ಎನ್ನುವ ಅಂಶ ತನಿಖೆಯಲ್ಲಿ ಬಯಲಾಗಿದೆ. ಅಕ್ರಮ ಜಾಲದಲ್ಲಿ ತೊಡಗಿಕೊಂಡಿದ್ದ ಖದೀಮರನ್ನು ಮೈಸೂರು ಪೊಲೀಸರು ಬಂಧಿಸಿದ್ದು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ಜಾಲದಲ್ಲಿ ಎಷ್ಟು ಮಂದಿ ಇದ್ದಾರೆ ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.
ಇದೊಂದು ಕ್ರಿಮಿನಲ್ ಅಪರಾಧವಾಗಿದ್ದು ಕೇವಲ ಕರೆ ಮಾತ್ರವಲ್ಲ, ಇದೇ ಜಾಲದಡಿ ಇತರೆ ದುಷ್ಕೃತ್ಯಗಳಿಗೂ ಬಳಸಿರುವ ಸಾಧ್ಯತೆ ಇದೆ. ಈ ರೀತಿಯ ದಂಧೆಯಿಂದ ಟೆಲಿಕಾಂ ಕಂಪನಿಗಳಿಗೆ ಸಾಕಷ್ಟು ನಷ್ಟ ಉಂಟಾಗಿದೆ. ಆರೋಪಿಗಳಿಗೆ ದೊಡ್ಡ ಮೊತ್ತದಲ್ಲಿ ಸಿಮ್ಗಳು ಸಿಕ್ಕ ಬಗ್ಗೆ ಕೂಡ ತನಿಖೆ ನಡೆಯುತ್ತಿದೆ. ಹೀಗಾಗಿ ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡಿದ್ದೇವೆ ಎಂದು ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಹೇಳಿದ್ದಾರೆ.
Two people have been arrested by Mysore police for converting international calls into local calls. Ashraf and Shemim from Kerala are the accused and more than 500 SIMs have been seized by the detainees. Detainees were converting international calls into local calls through calls via a SIM box, router. The government and telecom companies have suffered billions in damages from the accused. In addition, these accused have been treated as headaches for various countries by their actions. The police said. The accused will be further investigated, Mysore Police Commissioner Dr Chandragupta said at a news conference.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm