ಬ್ರೇಕಿಂಗ್ ನ್ಯೂಸ್
04-09-20 11:04 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 4: ಅಸಲಿಗೆ ವಿಚಾರಣೆ ವೇಳೆ ಪೊಲೀಸರು ಏಳು ದಿನಗಳ ಕಾಲ ಸುಪರ್ದಿಗೆ ನೀಡುವಂತೆ ನ್ಯಾಯಾಧೀಶರ ಬಳಿ ಮನವಿ ಮಾಡಿದ್ದರು. ಆದರೆ, ನ್ಯಾಯಾಧೀಶರು ಕೇವಲ ಮೂರು ದಿನ ಮಾತ್ರ ವಶಕ್ಕೆ ನೀಡುವುದಾಗಿ ತಿಳಿಸಿದ್ದಾರೆ. ಹೀಗಾಗಿ ನಟಿ ರಾಗಿಣಿ ಮುಂದಿನ ಮೂರು ದಿನ ಪೊಲೀಸರ ವಶದಲ್ಲಿ ವಿಚಾರಣೆ ಒಳಗಾಲಿದ್ದಾರೆ.
ಈ ನಡುವೆ, ಬೆಂಗಳೂರಿನ ಸಿಸಿಎಚ್ ಕೋರ್ಟಿಗೆ ರಾಗಿಣಿ ಪರ ವಕೀಲರು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಕೋರ್ಟ್ ಈ ಕುರಿತ ವಿಚಾರಣೆಯನ್ನು ಸೆಪ್ಟೆಂಬರ್ 7ಕ್ಕೆ ಮುಂದೂಡಿದ್ದು ತುಪ್ಪದ ನಟಿ ರಾಗಿಣಿಗೆ ಬಿಸಿ ತುಪ್ಪವಾಗಿ ಪರಿಣಮಿಸಿತು. ಈ ನಡುವೆ, ಸುದೀರ್ಘ ಏಳು ಗಂಟೆಗಳ ವಿಚಾರಣೆ ನಡೆಸಿದ ಎಸಿಪಿ ಗೌತಮ್ ನೇತೃತ್ವದ ತಂಡ, ನಟಿ ರಾಗಿಣಿ ಬಂಧಿಸುವ ಅಗತ್ಯವನ್ನು ಮೇಲಧಿಕಾರಿಗಳಿಗೆ ವಿವರಣೆ ನೀಡಿದ್ದಾರೆ. ಆಪ್ತ ರವಿಶಂಕರ್ ಮತ್ತು ಡ್ರಗ್ ಪೆಡ್ಲರ್ ಪ್ರತೀಕ್ ಶೆಟ್ಟಿ ನೀಡಿದ ಮಾಹಿತಿಯನ್ನು ಪ್ರಬಲ ಸಾಕ್ಷ್ಯವಾಗಿ ಪರಿಗಣಿಸಿದ ಸಿಸಿಬಿ ತಂಡ ರಾಗಿಣಿಯನ್ನು ಬಂಧಿಸಿ ವಿಚಾರಣೆ ಮುಂದುವರಿಸುವ ಸುಳಿವು ನೀಡಿದೆ.
ನ್ಯಾಯಾಧೀಶರು ನಟಿ ರಾಗಿಣಿಯನ್ನು ಪೊಲೀಸರ ವಶಕ್ಕೆ ನೀಡುತ್ತಿದ್ದಂತೆ ಸಿಸಿಬಿ ಪೊಲೀಸರು ಆಕೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಅಸ್ಪತ್ರೆಗೆ ಕರೆದುತಂದು ತಪಾಸಣೆ ನಡೆಸಿ ಸ್ಟೇಟ್ ಹೋಂಗೆ ಶಿಫ್ಟ್ ಮಾಡಿದ್ದಾರೆ. ಇಂದು ಬೆಳಗ್ಗೆ ಪುನಃ ಅವರನ್ನು ಸಿಸಿಬಿ ಕಚೇರಿಗೆ ಕರೆತಂದು ಪೊಲೀಸರು ವಿಚಾರಣೆ ಮುಂದುವರೆಸಲಿದ್ದಾರೆ.
Join our WhatsApp group for latest news updates
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm