ಬ್ರೇಕಿಂಗ್ ನ್ಯೂಸ್
07-08-21 12:21 pm Mangaluru Correspondent ಕ್ರೈಂ
ಬಂಟ್ವಾಳ, ಆ.7: ಸಹೋದರನನ್ನು ಅಣ್ಣನೇ ಕೊಲೆಗೈದ ಘಟನೆ ಪಾಣೆಮಂಗಳೂರು ಗ್ರಾಮದ ಬೊಂಡಾಲ ಶಾಂತಿಗುಡ್ಡೆ ಎಂಬಲ್ಲಿ ನಡೆದಿದೆ.
ಸುಂದರ, ಕೊಲೆಗೀಡಾದ ಯುವಕ. ಅಣ್ಣ ರವಿ ಎಂಬಾತ ಹತ್ಯೆಗೈದ ಆರೋಪಿಯಾಗಿದ್ದು ಕೃತ್ಯದ ಬಳಿಕ ತಪ್ಪಿಸಿಕೊಂಡಿದ್ದಾನೆ. ಅವಿವಾಹಿತನಾಗಿದ್ದ ಸುಂದರ ಮನೆಯಲ್ಲಿ ಒಬ್ಬನೇ ವಾಸಿಸುತ್ತಿದ್ದ. ಈತನ ಅಣ್ಣ ರವಿ ಮತ್ತು ಸುಂದರನ ಮಧ್ಯೆ ಆಗಾಗ ಜಗಳ ಆಗುತ್ತಿತ್ತು. ರವಿ ತನ್ನ ಪತ್ನಿ ಜೊತೆಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾನೆಂದು ಆರೋಪಿಸಿ ಜಗಳ ಮಾಡುತ್ತಿದ್ದ. ಪಕ್ಕದಲ್ಲೇ ಇದ್ದ ಮನೆಯಲ್ಲಿ ಒಬ್ಬಂಟಿಯಾಗಿದ್ದ ಸುಂದರನಿಗೆ ಅತ್ತಿಗೆಯೇ ಊಟ, ತಿಂಡಿ ನೀಡುತ್ತಿದ್ದರು. ಇದೇ ವಿಚಾರ ಜಗಳಕ್ಕೆ ಕಾರಣವಾಗಿತ್ತು.
ಶುಕ್ರವಾರ ಮನೆಯಲ್ಲಿ ತಾಯಿಯ ತಿಥಿ ಕಾರ್ಯಕ್ರಮ ಇತ್ತು. ರಾತ್ರಿ ಊಟ ಮಾಡಿದ ನಂತರ ಅಣ್ಣ ರವಿ ಮತ್ತು ತಮ್ಮ ಸುಂದರ ಎಂದಿನಂತೆ ಜಗಳ ಮಾಡಿಕೊಂಡಿದ್ದಾರೆ. ರಾತ್ರಿ 11.30 ಗಂಟೆಯ ಸಮಯಕ್ಕೆ ರವಿಯು ಅಡಿಕೆ ಸಲಾಕೆಯಿಂದ ಸುಂದರನ ತಲೆಗೆ ಹೊಡೆದಿದ್ದಾನೆ.
ಬಳಿಕ ಆರೈಕೆ ಮಾಡುತ್ತಿದ್ದಂತೆ ತಮ್ಮ ಮೃತಪಟ್ಟದ್ದು ಅದನ್ನು ನೋಡಿ ರವಿ ಓಡಿ ಹೋಗಿದ್ದಾನೆ. ಈ ಕುರಿತು ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Bantwal Brother kills younger brother suspecting affair. The deceased has been identified as Sundar. Ravi accused is said to be absconding.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 06:20 pm
HK News Staffer
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm