ಬ್ರೇಕಿಂಗ್ ನ್ಯೂಸ್
05-09-20 02:24 pm Bangalore Correspondent ಕ್ರೈಂ
ಬೆಂಗಳೂರು, ಸೆಪ್ಟೆಂಬರ್ 05: ಕಿರಿಕ್ ಪಾರ್ಟಿ, ಬಿಗ್ ಬಾಸ್ ಖ್ಯಾತಿಯ ನಟಿ ಸಂಯುಕ್ತ ಹೆಗಡೆ ಮೇಲೆ ನೈತಿಕ ಪೊಲೀಸ್ ಗಿರಿ ನಡೆದ ಘಟನೆ ಬೆಳಕಿಗೆ ಬಂದಿದೆ. ಎಐಸಿಸಿ ಸದಸ್ಯೆ, ರಾಜ್ಯ ಮಹಿಳಾ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ತನ್ನ ಹಲ್ಲೆ ನಡೆಸಿದ್ದಾರೆ ಎಂದು ಸಂಯುಕ್ತಾ ಆರೋಪಿಸಿದ್ದಾಳೆ. ನಗರದ ಪಾರ್ಕ್ ಒಂದರಲ್ಲಿ ಸಂಯುಕ್ತಾ ಹೆಗೆಡೆ ಹಾಗೂ ಅವರ ಸ್ನೇಹಿತರು ಅಶ್ಲೀಲವಾಗಿ ಡ್ಯಾನ್ಸ್ ಮಾಡುತ್ತಿದ್ದಾರೆ ಎಂದು ಕವಿತಾ ರೆಡ್ಡಿ ಹಲ್ಲೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
ಸಂಯುಕ್ತಾ ಹೆಗ್ಡೆ ತನ್ನ ಸ್ನೇಹಿತರೊಂದಿಗೆ ಬೆಂಗಳೂರಿನ ಎಚ್ ಎಸ್ ಆರ್ ಲೇಔಟ್ ಬಳಿಯ ಉದ್ಯಾನವನದಲ್ಲಿ ಹುಲಾ ಹೂಪ್ ಪ್ರ್ಯಾಕ್ಟೀಸ್ ಮಾಡುತ್ತಿದ್ದ ಸಂದರ್ಭದಲ್ಲಿ ಸ್ಪೋರ್ಟ್ಸ್ ಬಟ್ಟೆ ಧರಿಸಿದ್ದರು. ಈ ವೇಳೆ ಕವಿತಾ ರೆಡ್ಡಿ ಮತ್ತು ಆಕೆಯ ಸ್ನೇಹಿತರು ಸೇರಿ ಸಂಯುಕ್ತಾ ಅಸಭ್ಯವಾಗಿ ಬಟ್ಟೆ ತೊಟ್ಟು ಅಶ್ಲೀಲವಾಗಿ ವರ್ತಿಸುತ್ತಿದ್ದಾರೆ ಎಂದು ಆಕ್ಷೇಪಿಸಿದ್ದಾರೆ. ಇದೇ ವೇಳೆ, ಕವಿತಾ ರೆಡ್ಡಿ ಮೊಬೈಲಿನಲ್ಲಿ ವಿಡಿಯೋ ಮಾಡುತ್ತಿದ್ದ ಸಂಯುಕ್ತಾ ಹೆಗಡೆಯ ಸ್ನೇಹಿತೆ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ. ಇವೆಲ್ಲದರ ವಿಡಿಯೋವನ್ನು ನಟಿ ಸಂಯುಕ್ತಾ ಹೆಗಡೆ ಕೂಡ ವಿಡಿಯೋ ಮಾಡಿಕೊಂಡಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದಲ್ಲದೆ, ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಸಂಸದೆ ಶೋಭಾ ಕರಂದ್ಲಾಜೆ ಟ್ವೀಟ್ ಮಾಡಿದ್ದು, ನಮ್ಮ ಸಮಾಜದಲ್ಲಿ ಇಂತಹ ನೈತಿಕ ಪೊಲೀಸ್ಗಿರಿಗೆ ಸ್ಥಾನವಿಲ್ಲ ಎಂದು ಹೇಳಿದ್ದಾರೆ. ಸಂಯುಕ್ತಾ ಹೆಗಡೆ ಅವರೊಂದಿಗೆ ಏನು ನಡೆದಿದೆ ಅದು ದುರದೃಷ್ಟಕರ. ನಟಿ ಮತ್ತು ಆಕೆಯ ಸ್ನೇಹಿತರ ಮೇಲೆ ಹಲ್ಲೆ ಮಾಡಿ ನಿಂದಿಸಿದ ಕವಿತಾ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
The future of our country reflects on what we do today. We were abused and ridiculed by Kavitha Reddy at Agara Lake@BlrCityPolice @CPBlr
— Samyuktha Hegde (@SamyukthaHegde) September 4, 2020
There are witnesses and more video evidence
I request you to look into this#thisisWRONG
Our side of the storyhttps://t.co/xZik1HDYSs pic.twitter.com/MZ8F6CKqjw
Join our WhatsApp group for latest news updates
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm