ಬ್ರೇಕಿಂಗ್ ನ್ಯೂಸ್
09-08-21 12:58 pm Mangaluru Correspondent ಕ್ರೈಂ
ಉಳ್ಳಾಲ, ಆ.9: ವ್ಯಕ್ತಿಯೋರ್ವರು ತನ್ನ ಅಂಗಡಿ ತೆರೆಯುತ್ತಿದ್ದ ವೇಳೆ ಆಕ್ರಮಣ ನಡೆಸಿದ ತಂಡವೊಂದು 14,700 ರೂಪಾಯಿಗಳನ್ನು ದರೋಡೆ ನಡೆಸಿದ ಘಟನೆ ಇಂದು ಮುಂಜಾನೆ ತಲಪಾಡಿ ಗ್ರಾಮದ ಮಾಧವಪುರ, ಮೇಗಿನಪಂಜಾಳದಲ್ಲಿ ನಡೆದಿದೆ.


ಮಾಧವಪುರ, ಮೇಗಿನ ಪಂಜಾಳ ನಿವಾಸಿ ಹಸೈನಾರ್ (57)ಯಾನೆ ಖಾಸಿಂ ಎಂಬವರು ಇಂದು ಬೆಳಗ್ಗೆ ತನ್ನ ಮನೆ ಸಮೀಪದ ಅಂಗಡಿ ತೆರೆಯುತ್ತಿದ್ದ ವೇಳೆ ಏಕಾಏಕಿ ಹಿಂದಿನಿಂದ ಬಂದ ಆಗಂತುಕನೋರ್ವ ಖಾಸಿಂ ಅವರ ಕುತ್ತಿಗೆಯನ್ನು ಗಟ್ಟಿಯಾಗಿ ಹಿಸುಕಿ ಅಡ್ಡ ಬೀಳಿಸಿ ಅವರಲ್ಲಿದ್ದ 14,700 ರೂಪಾಯಿಗಳನ್ನು ದರೋಡೆಗೈದಿದ್ದಾನೆ.
ಗಾಯಗೊಂಡು ಮೂರ್ಛೆ ಹೋಗಿದ್ದ ಖಾಸಿಂ ಅವರು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮೂರು ಜನರ ತಂಡ ದರೋಡೆ ನಡೆಸಿದೆ ಎಂದು ಶಂಕಿಸಲಾಗಿದ್ದು ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Thieves attack provisional shop owner in Talapady, Ullal flee with 14 thousand cash. Case filed at Ullal police station.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm