ಬ್ರೇಕಿಂಗ್ ನ್ಯೂಸ್
09-08-21 12:58 pm Mangaluru Correspondent ಕ್ರೈಂ
ಉಳ್ಳಾಲ, ಆ.9: ವ್ಯಕ್ತಿಯೋರ್ವರು ತನ್ನ ಅಂಗಡಿ ತೆರೆಯುತ್ತಿದ್ದ ವೇಳೆ ಆಕ್ರಮಣ ನಡೆಸಿದ ತಂಡವೊಂದು 14,700 ರೂಪಾಯಿಗಳನ್ನು ದರೋಡೆ ನಡೆಸಿದ ಘಟನೆ ಇಂದು ಮುಂಜಾನೆ ತಲಪಾಡಿ ಗ್ರಾಮದ ಮಾಧವಪುರ, ಮೇಗಿನಪಂಜಾಳದಲ್ಲಿ ನಡೆದಿದೆ.


ಮಾಧವಪುರ, ಮೇಗಿನ ಪಂಜಾಳ ನಿವಾಸಿ ಹಸೈನಾರ್ (57)ಯಾನೆ ಖಾಸಿಂ ಎಂಬವರು ಇಂದು ಬೆಳಗ್ಗೆ ತನ್ನ ಮನೆ ಸಮೀಪದ ಅಂಗಡಿ ತೆರೆಯುತ್ತಿದ್ದ ವೇಳೆ ಏಕಾಏಕಿ ಹಿಂದಿನಿಂದ ಬಂದ ಆಗಂತುಕನೋರ್ವ ಖಾಸಿಂ ಅವರ ಕುತ್ತಿಗೆಯನ್ನು ಗಟ್ಟಿಯಾಗಿ ಹಿಸುಕಿ ಅಡ್ಡ ಬೀಳಿಸಿ ಅವರಲ್ಲಿದ್ದ 14,700 ರೂಪಾಯಿಗಳನ್ನು ದರೋಡೆಗೈದಿದ್ದಾನೆ.
ಗಾಯಗೊಂಡು ಮೂರ್ಛೆ ಹೋಗಿದ್ದ ಖಾಸಿಂ ಅವರು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮೂರು ಜನರ ತಂಡ ದರೋಡೆ ನಡೆಸಿದೆ ಎಂದು ಶಂಕಿಸಲಾಗಿದ್ದು ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Thieves attack provisional shop owner in Talapady, Ullal flee with 14 thousand cash. Case filed at Ullal police station.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 06:20 pm
HK News Staffer
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm