ಬ್ರೇಕಿಂಗ್ ನ್ಯೂಸ್
09-08-21 12:58 pm Mangaluru Correspondent ಕ್ರೈಂ
ಉಳ್ಳಾಲ, ಆ.9: ವ್ಯಕ್ತಿಯೋರ್ವರು ತನ್ನ ಅಂಗಡಿ ತೆರೆಯುತ್ತಿದ್ದ ವೇಳೆ ಆಕ್ರಮಣ ನಡೆಸಿದ ತಂಡವೊಂದು 14,700 ರೂಪಾಯಿಗಳನ್ನು ದರೋಡೆ ನಡೆಸಿದ ಘಟನೆ ಇಂದು ಮುಂಜಾನೆ ತಲಪಾಡಿ ಗ್ರಾಮದ ಮಾಧವಪುರ, ಮೇಗಿನಪಂಜಾಳದಲ್ಲಿ ನಡೆದಿದೆ.
ಮಾಧವಪುರ, ಮೇಗಿನ ಪಂಜಾಳ ನಿವಾಸಿ ಹಸೈನಾರ್ (57)ಯಾನೆ ಖಾಸಿಂ ಎಂಬವರು ಇಂದು ಬೆಳಗ್ಗೆ ತನ್ನ ಮನೆ ಸಮೀಪದ ಅಂಗಡಿ ತೆರೆಯುತ್ತಿದ್ದ ವೇಳೆ ಏಕಾಏಕಿ ಹಿಂದಿನಿಂದ ಬಂದ ಆಗಂತುಕನೋರ್ವ ಖಾಸಿಂ ಅವರ ಕುತ್ತಿಗೆಯನ್ನು ಗಟ್ಟಿಯಾಗಿ ಹಿಸುಕಿ ಅಡ್ಡ ಬೀಳಿಸಿ ಅವರಲ್ಲಿದ್ದ 14,700 ರೂಪಾಯಿಗಳನ್ನು ದರೋಡೆಗೈದಿದ್ದಾನೆ.
ಗಾಯಗೊಂಡು ಮೂರ್ಛೆ ಹೋಗಿದ್ದ ಖಾಸಿಂ ಅವರು ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಮೂರು ಜನರ ತಂಡ ದರೋಡೆ ನಡೆಸಿದೆ ಎಂದು ಶಂಕಿಸಲಾಗಿದ್ದು ಉಳ್ಳಾಲ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Mangalore Thieves attack provisional shop owner in Talapady, Ullal flee with 14 thousand cash. Case filed at Ullal police station.
21-06-25 02:48 pm
Bengaluru Staff
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
20-06-25 10:19 pm
HK News Desk
Ayatollah Khamenei; ಭಾರತಕ್ಕೂ ಇರಾನ್ ಮುಖ್ಯಸ್ಥ ಅ...
20-06-25 09:15 pm
ದೆಹಲಿಯ ನ್ಯಾಯಾಧೀಶರ ನಿವಾಸದಲ್ಲಿ ಕಂತೆ ಕಂತೆ ನಗದು ;...
19-06-25 10:58 pm
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
21-06-25 01:59 pm
Udupi Staff
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
Mangalore Forest Guard, Someshwara Beach, U T...
20-06-25 09:54 pm
Tulu, Panchayat, Mangalore, Taranath Gatti K...
20-06-25 09:02 pm
21-06-25 12:21 pm
Mangaluru Correspondent
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm