ಬ್ರೇಕಿಂಗ್ ನ್ಯೂಸ್
05-09-20 05:33 pm Headline Karnataka News Network ಕ್ರೈಂ
ಮುಂಬೈ, ಸೆಪ್ಟೆಂಬರ್ 5: ಬಾಲಿವುಡ್ ಯುವ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ಡ್ರಗ್ಸ್ ನಂಟು ಕೂಡ ತಗ್ಲಾಕ್ಕೊಂಡಿದೆ. ಡ್ರಗ್ಸ್ ಪ್ರಕರಣದಲ್ಲಿ ಸುಶಾಂತ್ ಸಿಂಗ್ ಪ್ರೇಯಸಿ ರಿಯಾ ಚಕ್ರವರ್ತಿ ಸಹೋದರನನ್ನು ಅಧಿಕಾರಿಗಳು ಬಂಧಿಸಿದ್ದು ಸುಶಾಂತ್ ಕೂಡ ಡ್ರಗ್ಸ್ ಒಡನಾಟದಲ್ಲಿದ್ದರೇ ಅನುಮಾನ ಹುಟ್ಟಿಸಿದೆ.
ಸುಶಾಂತ್ ಸಿಂಗ್ ಪ್ರಕರಣದಲ್ಲಿ ಪ್ರಮುಖ ಸಾಕ್ಷಿಗಳನ್ನು ಕಲೆ ಹಾಕುವ ಕಾರ್ಯದಲ್ಲಿ ಸಿಬಿಐ ಅಧಿಕಾರಿಗಳು ಮಗ್ನರಾಗಿದ್ದರೆ, ಇತ್ತ ರಿಯಾ ಡ್ರಗ್ಸ್ ನಂಟಿನ ಬಗ್ಗೆ ತನಿಖೆ ನಡೆಸಲು ಎನ್ಸಿಬಿ ಅಧಿಕಾರಿಗಳು ಮುಂದಾಗಿದ್ದಾರೆ. ರಿಯಾ ನಿವಾಸದ ಮೇಲೆ ಎನ್ಸಿಬಿ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ರಿಯಾ ಸಹೋದರ ಶೋವಿಕ್ ನನ್ನು ಅಧಿಕಾರಿಗಳು ಬಂಧಿಸಿದ್ದಾರೆ.

ಎನ್ಸಿಬಿ ಅಧಿಕಾರಿಗಳು ನಿನ್ನೆ ನಟಿ ರಿಯಾ, ಆಕೆಯ ಸಹೋದರ ಶೋವಿಕ್ ಮತ್ತು ಸುಶಾಂತ್ ಸಿಂಗ್ ಮ್ಯಾನೇಜರ್ ಸ್ಯಾಮುಯೆಲ್ ಮಿರಾಂಡ ನಿವಾಸದ ಮೇಲೆ ದಾಳಿ ನಡೆಸಿದ್ದರು. ಸುಮಾರು ನಾಲ್ಕೈದು ಗಂಟೆಗಳ ಶೋಧ ನಡೆಸಿದ ಅಧಿಕಾರಿಗಳ ತಂಡ ಬಳಿಕ ರಿಯಾ ಸಹೋದರ ಶೋವಿಕ್ ಹಾಗೂ ಮ್ಯಾನೇಜರ್ ಸ್ಯಾಮುಯೆಲ್ನನ್ನು ಬಂಧಿಸಿದ್ದರು. ಡ್ರಗ್ಸ್ ವಿಚಾರದಲ್ಲಿ ಅಧಿಕಾರಿಗಳ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಲು ವಿಫಲರಾದ ಕಾರಣಕ್ಕೆ ಅವರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈಗಾಗಲೇ ಡ್ರಗ್ ಡೀಲರ್ ಮಿಲಾತ್ರಾ, ಬಾಸಿತ್ನನ್ನು ಎನ್ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ ಎನ್ಸಿಬಿ ಡೈರೆಕ್ಟರ್ ಎಂಕೆ ಜೈನ್, ರಿಯಾ ಸಹೋದರ ಶೋವಿಕ್ ನೀಡಿದ ಮಾಹಿತಿಯಂತೆ ಸ್ಯಾಮುವೆಲ್ ಡ್ರಗ್ಸ್ ಸಂಗ್ರಹಿಸಿರುವ ಬಗ್ಗೆ ತಿಳಿದುಬಂತು ಎಂದು ತಿಳಿಸಿದ್ದಾರೆ. ಕಳೆದ ವರ್ಷ ಮೇ ತಿಂಗಳಿನಲ್ಲಿ ಸ್ಯಾಮುಯೆಲ್ನನ್ನು ಸುಶಾಂತ್ ಸಿಂಗ್ ಮನೆಯಲ್ಲಿ ಮ್ಯಾನೇಜರ್ ಆಗಿ ರಿಯಾ ನೇಮಕ ಮಾಡಿದ್ದಳು. ಆಕೆಯಾ ಕಾರಣದಿಂದಲೇ ಸುಶಾಂತ್ ಡ್ರಗ್ಸ್ ಸೇವನೆ ಆರಂಭಿಸಿದ್ದ ಎಂಬ ಸಂಶಯ ಹುಟ್ಟಿಕೊಂಡಿದೆ.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm