ಬ್ರೇಕಿಂಗ್ ನ್ಯೂಸ್
10-08-21 11:41 am Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 10: ಆನ್ಲೈನ್ ಮೂಲಕ ಉದ್ಯೋಗ ಕೊಡಿಸುವ ಆಮಿಷವೊಡ್ಡಿದ ಖದೀಮರು ಮಹಿಳೆಯೊಬ್ಬರನ್ನು ಸಂಪರ್ಕಿಸಿ, 5.61 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕಲ್ಕಣಿ ಜಾನ್ಸ್ ವೀವ್ ನಿವಾಸಿ ರವಿಶಂಕರ್ ಡಿ.ಕೆ. ಅವರ ಪತ್ನಿ ಪೂರ್ಣಿಮಾ ಆರ್. ವಂಚನೆಗೆ ಒಳಗಾದ ಮಹಿಳೆ. ಖದೀಮರು ಪೂರ್ಣಿಮಾ ಅವರ ಮೊಬೈಲ್ಗೆ ಜೂನ್ 28ರಂದು ಅಪರಿಚಿತ 9324118159 ಸಂಖ್ಯೆಯಿಂದ ಕರೆ ಮಾಡಿ ನಾನು ಕಾರ್ತಿಕ್, ಪಾರ್ಟ್ ಟೈಮ್ ಕೆಲಸಕ್ಕೆ ತುರ್ತಾಗಿ ನೇಮಕಾತಿ ಮಾಡುತ್ತಿದ್ದು, ನೀವು ಪ್ರತಿದಿನ 3,000ದಿಂದ 8,000 ರೂ. ವರೆಗೆ ಗಳಿಸಬಹುದು ಎಂದು ಹೇಳಿದ್ದರು.


ಉದ್ಯೋಗಕ್ಕಾಗಿ ಆನ್ ಲೈನ್ ಮೂಲಕ (hhtps://wa.me/+917259213629) ಸಂಪರ್ಕಿಸುವಂತೆ ಸಂದೇಶ ಕಳುಹಿಸಲಾಗಿತ್ತು. ಇದನ್ನು ನಂಬಿದ್ದ ಮಹಿಳೆ ಅದೇ ಸಂಖ್ಯೆಗೆ ಸಂಪರ್ಕಿಸಿದಾಗ (hhtps://fun-earn.com/Home/Public/reg/smid/478150) ಲಿಂಕ್ ಕಳುಹಿಸಲಾಗಿದೆ. ಲಿಂಕ್ನಲ್ಲಿ ರಿಜಿಸ್ಟರ್ ಮಾಡಿದಾಗ ಪೂರ್ಣಿಮಾ ಖಾತೆಗೆ 100 ರೂ. ಜಮೆಯಾಗಿದೆ.
ಅನಂತರ ಅಪರಿಚಿತ ವ್ಯಕ್ತಿ ಕಳುಹಿಸಿದ ವೆಬ್ಸೈಟ್ನಲ್ಲಿ ಮಹಿಳೆಗೆ ಒಂದೊಂದೇ ಟಾಸ್ಕ್ ನೀಡಿ 8 ಟಾಸ್ಕ್ಗಳ ಮೂಲಕ ಒಟ್ಟು 5,61,537 ರೂ. ಲಪಟಾಯಿಸಿ ವಂಚಿಸಿದ್ದಾನೆ. ಈ ಸಂಬಂಧ ಪೂರ್ಣಿಮಾ ಆರ್. ಅವರು ಮಂಗಳೂರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Belthanagady Online job offer fraud woman loses 51 lakhs case filed at cyber crime police station.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
06-11-25 10:22 pm
HK News Desk
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
06-11-25 10:50 pm
Mangalore Correspondent
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm