ಬ್ರೇಕಿಂಗ್ ನ್ಯೂಸ್
10-08-21 11:41 am Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 10: ಆನ್ಲೈನ್ ಮೂಲಕ ಉದ್ಯೋಗ ಕೊಡಿಸುವ ಆಮಿಷವೊಡ್ಡಿದ ಖದೀಮರು ಮಹಿಳೆಯೊಬ್ಬರನ್ನು ಸಂಪರ್ಕಿಸಿ, 5.61 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕಲ್ಕಣಿ ಜಾನ್ಸ್ ವೀವ್ ನಿವಾಸಿ ರವಿಶಂಕರ್ ಡಿ.ಕೆ. ಅವರ ಪತ್ನಿ ಪೂರ್ಣಿಮಾ ಆರ್. ವಂಚನೆಗೆ ಒಳಗಾದ ಮಹಿಳೆ. ಖದೀಮರು ಪೂರ್ಣಿಮಾ ಅವರ ಮೊಬೈಲ್ಗೆ ಜೂನ್ 28ರಂದು ಅಪರಿಚಿತ 9324118159 ಸಂಖ್ಯೆಯಿಂದ ಕರೆ ಮಾಡಿ ನಾನು ಕಾರ್ತಿಕ್, ಪಾರ್ಟ್ ಟೈಮ್ ಕೆಲಸಕ್ಕೆ ತುರ್ತಾಗಿ ನೇಮಕಾತಿ ಮಾಡುತ್ತಿದ್ದು, ನೀವು ಪ್ರತಿದಿನ 3,000ದಿಂದ 8,000 ರೂ. ವರೆಗೆ ಗಳಿಸಬಹುದು ಎಂದು ಹೇಳಿದ್ದರು.


ಉದ್ಯೋಗಕ್ಕಾಗಿ ಆನ್ ಲೈನ್ ಮೂಲಕ (hhtps://wa.me/+917259213629) ಸಂಪರ್ಕಿಸುವಂತೆ ಸಂದೇಶ ಕಳುಹಿಸಲಾಗಿತ್ತು. ಇದನ್ನು ನಂಬಿದ್ದ ಮಹಿಳೆ ಅದೇ ಸಂಖ್ಯೆಗೆ ಸಂಪರ್ಕಿಸಿದಾಗ (hhtps://fun-earn.com/Home/Public/reg/smid/478150) ಲಿಂಕ್ ಕಳುಹಿಸಲಾಗಿದೆ. ಲಿಂಕ್ನಲ್ಲಿ ರಿಜಿಸ್ಟರ್ ಮಾಡಿದಾಗ ಪೂರ್ಣಿಮಾ ಖಾತೆಗೆ 100 ರೂ. ಜಮೆಯಾಗಿದೆ.
ಅನಂತರ ಅಪರಿಚಿತ ವ್ಯಕ್ತಿ ಕಳುಹಿಸಿದ ವೆಬ್ಸೈಟ್ನಲ್ಲಿ ಮಹಿಳೆಗೆ ಒಂದೊಂದೇ ಟಾಸ್ಕ್ ನೀಡಿ 8 ಟಾಸ್ಕ್ಗಳ ಮೂಲಕ ಒಟ್ಟು 5,61,537 ರೂ. ಲಪಟಾಯಿಸಿ ವಂಚಿಸಿದ್ದಾನೆ. ಈ ಸಂಬಂಧ ಪೂರ್ಣಿಮಾ ಆರ್. ಅವರು ಮಂಗಳೂರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Belthanagady Online job offer fraud woman loses 51 lakhs case filed at cyber crime police station.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm