ಬ್ರೇಕಿಂಗ್ ನ್ಯೂಸ್
10-08-21 11:41 am Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 10: ಆನ್ಲೈನ್ ಮೂಲಕ ಉದ್ಯೋಗ ಕೊಡಿಸುವ ಆಮಿಷವೊಡ್ಡಿದ ಖದೀಮರು ಮಹಿಳೆಯೊಬ್ಬರನ್ನು ಸಂಪರ್ಕಿಸಿ, 5.61 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕಲ್ಕಣಿ ಜಾನ್ಸ್ ವೀವ್ ನಿವಾಸಿ ರವಿಶಂಕರ್ ಡಿ.ಕೆ. ಅವರ ಪತ್ನಿ ಪೂರ್ಣಿಮಾ ಆರ್. ವಂಚನೆಗೆ ಒಳಗಾದ ಮಹಿಳೆ. ಖದೀಮರು ಪೂರ್ಣಿಮಾ ಅವರ ಮೊಬೈಲ್ಗೆ ಜೂನ್ 28ರಂದು ಅಪರಿಚಿತ 9324118159 ಸಂಖ್ಯೆಯಿಂದ ಕರೆ ಮಾಡಿ ನಾನು ಕಾರ್ತಿಕ್, ಪಾರ್ಟ್ ಟೈಮ್ ಕೆಲಸಕ್ಕೆ ತುರ್ತಾಗಿ ನೇಮಕಾತಿ ಮಾಡುತ್ತಿದ್ದು, ನೀವು ಪ್ರತಿದಿನ 3,000ದಿಂದ 8,000 ರೂ. ವರೆಗೆ ಗಳಿಸಬಹುದು ಎಂದು ಹೇಳಿದ್ದರು.
ಉದ್ಯೋಗಕ್ಕಾಗಿ ಆನ್ ಲೈನ್ ಮೂಲಕ (hhtps://wa.me/+917259213629) ಸಂಪರ್ಕಿಸುವಂತೆ ಸಂದೇಶ ಕಳುಹಿಸಲಾಗಿತ್ತು. ಇದನ್ನು ನಂಬಿದ್ದ ಮಹಿಳೆ ಅದೇ ಸಂಖ್ಯೆಗೆ ಸಂಪರ್ಕಿಸಿದಾಗ (hhtps://fun-earn.com/Home/Public/reg/smid/478150) ಲಿಂಕ್ ಕಳುಹಿಸಲಾಗಿದೆ. ಲಿಂಕ್ನಲ್ಲಿ ರಿಜಿಸ್ಟರ್ ಮಾಡಿದಾಗ ಪೂರ್ಣಿಮಾ ಖಾತೆಗೆ 100 ರೂ. ಜಮೆಯಾಗಿದೆ.
ಅನಂತರ ಅಪರಿಚಿತ ವ್ಯಕ್ತಿ ಕಳುಹಿಸಿದ ವೆಬ್ಸೈಟ್ನಲ್ಲಿ ಮಹಿಳೆಗೆ ಒಂದೊಂದೇ ಟಾಸ್ಕ್ ನೀಡಿ 8 ಟಾಸ್ಕ್ಗಳ ಮೂಲಕ ಒಟ್ಟು 5,61,537 ರೂ. ಲಪಟಾಯಿಸಿ ವಂಚಿಸಿದ್ದಾನೆ. ಈ ಸಂಬಂಧ ಪೂರ್ಣಿಮಾ ಆರ್. ಅವರು ಮಂಗಳೂರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Belthanagady Online job offer fraud woman loses 51 lakhs case filed at cyber crime police station.
01-04-25 10:45 pm
HK News Desk
Karnataka diesel price hike: ಹಾಲು, ಟೋಲ್, ಕರೆಂ...
01-04-25 09:35 pm
ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ;...
01-04-25 03:49 pm
Karnataka toll hike, Milk: ರಾಜ್ಯದ ಜನತೆಗೆ ಎಪ್ರ...
01-04-25 12:26 pm
ಕಳೆದ 11 ವರ್ಷಗಳಿಂದ ನೀವೇ ಅಧಿಕಾರದಲ್ಲಿ ಮೊಳೆ ಹೊಡೆ...
31-03-25 07:41 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
01-04-25 09:38 pm
Mangalore Correspondent
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
Belthangady Accident, Mangalore: ಯಕ್ಷಗಾನ ಮುಗಿ...
31-03-25 12:26 pm
CCB Police, CM Medal, Mangalore: ಮಂಗಳೂರು ಪೊಲೀ...
30-03-25 11:02 pm
01-04-25 11:07 pm
Mangalore Correspondent
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm
Mangalore Muda Commissioner, FIR, Noor Zahara...
31-03-25 09:29 pm
Mangalore Derlakatte Robbery attempt; ದೇರಳಕಟ್...
30-03-25 08:59 am