ಬ್ರೇಕಿಂಗ್ ನ್ಯೂಸ್
10-08-21 11:41 am Mangaluru Correspondent ಕ್ರೈಂ
ಮಂಗಳೂರು, ಆಗಸ್ಟ್ 10: ಆನ್ಲೈನ್ ಮೂಲಕ ಉದ್ಯೋಗ ಕೊಡಿಸುವ ಆಮಿಷವೊಡ್ಡಿದ ಖದೀಮರು ಮಹಿಳೆಯೊಬ್ಬರನ್ನು ಸಂಪರ್ಕಿಸಿ, 5.61 ಲಕ್ಷ ರೂ. ವಂಚಿಸಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕಲ್ಕಣಿ ಜಾನ್ಸ್ ವೀವ್ ನಿವಾಸಿ ರವಿಶಂಕರ್ ಡಿ.ಕೆ. ಅವರ ಪತ್ನಿ ಪೂರ್ಣಿಮಾ ಆರ್. ವಂಚನೆಗೆ ಒಳಗಾದ ಮಹಿಳೆ. ಖದೀಮರು ಪೂರ್ಣಿಮಾ ಅವರ ಮೊಬೈಲ್ಗೆ ಜೂನ್ 28ರಂದು ಅಪರಿಚಿತ 9324118159 ಸಂಖ್ಯೆಯಿಂದ ಕರೆ ಮಾಡಿ ನಾನು ಕಾರ್ತಿಕ್, ಪಾರ್ಟ್ ಟೈಮ್ ಕೆಲಸಕ್ಕೆ ತುರ್ತಾಗಿ ನೇಮಕಾತಿ ಮಾಡುತ್ತಿದ್ದು, ನೀವು ಪ್ರತಿದಿನ 3,000ದಿಂದ 8,000 ರೂ. ವರೆಗೆ ಗಳಿಸಬಹುದು ಎಂದು ಹೇಳಿದ್ದರು.


ಉದ್ಯೋಗಕ್ಕಾಗಿ ಆನ್ ಲೈನ್ ಮೂಲಕ (hhtps://wa.me/+917259213629) ಸಂಪರ್ಕಿಸುವಂತೆ ಸಂದೇಶ ಕಳುಹಿಸಲಾಗಿತ್ತು. ಇದನ್ನು ನಂಬಿದ್ದ ಮಹಿಳೆ ಅದೇ ಸಂಖ್ಯೆಗೆ ಸಂಪರ್ಕಿಸಿದಾಗ (hhtps://fun-earn.com/Home/Public/reg/smid/478150) ಲಿಂಕ್ ಕಳುಹಿಸಲಾಗಿದೆ. ಲಿಂಕ್ನಲ್ಲಿ ರಿಜಿಸ್ಟರ್ ಮಾಡಿದಾಗ ಪೂರ್ಣಿಮಾ ಖಾತೆಗೆ 100 ರೂ. ಜಮೆಯಾಗಿದೆ.
ಅನಂತರ ಅಪರಿಚಿತ ವ್ಯಕ್ತಿ ಕಳುಹಿಸಿದ ವೆಬ್ಸೈಟ್ನಲ್ಲಿ ಮಹಿಳೆಗೆ ಒಂದೊಂದೇ ಟಾಸ್ಕ್ ನೀಡಿ 8 ಟಾಸ್ಕ್ಗಳ ಮೂಲಕ ಒಟ್ಟು 5,61,537 ರೂ. ಲಪಟಾಯಿಸಿ ವಂಚಿಸಿದ್ದಾನೆ. ಈ ಸಂಬಂಧ ಪೂರ್ಣಿಮಾ ಆರ್. ಅವರು ಮಂಗಳೂರು ಸೈಬರ್ ಠಾಣೆಗೆ ದೂರು ನೀಡಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.
Belthanagady Online job offer fraud woman loses 51 lakhs case filed at cyber crime police station.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 06:20 pm
HK News Staffer
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm