ಬ್ರೇಕಿಂಗ್ ನ್ಯೂಸ್
11-08-21 10:50 pm Mangaluru Correspondent ಕ್ರೈಂ
ಕಾಸರಗೋಡು, ಆಗಸ್ಟ್ 11: ಫ್ಯಾಶನ್ ಗೋಲ್ಡ್ ಜುವೆಲ್ಲರಿ ವಂಚನೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು ಪೊಲೀಸರ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದ ಟಿ.ಕೆ ಪೂಕೋಯ ತಂಙಳ್ ಬುಧವಾರ ಮಧ್ಯಾಹ್ನ ಹೊಸದುರ್ಗ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.
ಪೂಕೋಯ ತಂಙಳ್ ಜ್ಯುವೆಲ್ಲರಿಯ ವ್ಯವಸ್ಥಾಪಕ ನಿರ್ದೇಶಕನಾಗಿದ್ದು, ಕಳೆದ ನವಂಬರ್ ತಿಂಗಳಿನಿಂದ ತಲೆ ಮರೆಸಿಕೊಂಡಿದ್ದರು.
ಈ ಬಗ್ಗೆ ಪೊಲೀಸರು ಪೂಕೋಯ ಪತ್ತೆಗಾಗಿ ಲುಕ್ ಔಟ್ ನೋಟಿಸ್ ಹೊರಡಿಸಿದ್ದರು. ಪ್ರಕರಣದ ಇನ್ನೋರ್ವ ಆರೋಪಿ ಹಾಶಿಂ ಎಂಬಾತ ತಲೆಮರೆಸಿಕೊಂಡಿದ್ದು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಜೇಶ್ವರ ಕ್ಷೇತ್ರದ ಮಾಜಿ ಶಾಸಕ ಎಂ.ಸಿ ಕಮರುದ್ದೀನ್ ಅವರನ್ನು ಈ ಹಿಂದೆಯೇ ಬಂಧಿಸಲಾಗಿತ್ತು. ಕಮರುದ್ದೀನ್ ಜೈಲು ವಾಸದ ಬಳಿಕ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದಾರೆ.
T K Pookoya Thangal, key accused in the Fashion Gold Jewellery scam, surrendered at Hosadurga court on Wednesday August 11 afternoon. He is the managing director of the jewellery and has been absconding since November, 2020. He has surrendered after nine months. Police department had issued a look out notice to nab him. Hashim, son of Pookoya, who is another accused in the case, is still at large.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm