ಬ್ರೇಕಿಂಗ್ ನ್ಯೂಸ್
14-08-21 03:16 pm Headline Karnataka News Network ಕ್ರೈಂ
Photo credits : prajavani
ಹಾವೇರಿ, ಆ.14: ಕಂಟೇನರ್ ಲಾರಿಯಲ್ಲಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ 32 ಜಾನುವಾರುಗಳನ್ನು ರಕ್ಷಿಸಿ ವಶಪಡಿಸಿಕೊಳ್ಳಲಾಯಿತು
ರಾಣೆಬೆನ್ನೂರ ಕಡೆಯಿಂದ ಗುತ್ತಲ ಮಾರ್ಗವಾಗಿ ಆಂಧ್ರಪ್ರದೇಶದ ಅನಂತಪುರ ನಗರದ ಕಸಾಯಿ ಖಾನೆಗೆ ಹೊರಟಿದ್ದ ಲಾರಿಯನ್ನು ಎಂ.ಜಿ ತಿಮ್ಮಾಪುರ ಗ್ರಾಮದ ಹತ್ತಿರ ಪಟ್ಟಣದ ಪಿಎಸ್ಐ ಸಿದ್ದಾರೂಢ ಬಡಿಗೇರ ನೇತೃತ್ವದಲ್ಲಿ ರಕ್ಷಣೆ ಮಾಡಲಾಯಿತು.
ಲಾರಿಯಲ್ಲಿದ್ದ 9 ಕೋಣ, 16 ಎಮ್ಮೆ, ಏಳು ಎತ್ತುಗಳನ್ನು ರಕ್ಷಿಸಲಾಗಿದೆ ಎಂದು ಪಿಎಸ್ಐ ತಿಳಿಸಿದ್ದಾರೆ. ಲಾರಿಯಲ್ಲಿದ್ದ ನಾಲ್ವರನ್ನು ಬಂಧಿಸಲಾಗಿದೆ.
ಎಲ್ಲ ಜಾನುವಾರುಗಳನ್ನು ರಾಣೆಬೆನ್ನೂರಿನಲ್ಲಿ ಖರೀದಿಸಲಾಗಿದೆ ಎನ್ನಲಾಗಿದೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
32 cattles transported illegally to slaughterhouse rescued in Haveri. The police have arrested four people in connection.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm