ಬ್ರೇಕಿಂಗ್ ನ್ಯೂಸ್
14-08-21 03:16 pm Headline Karnataka News Network ಕ್ರೈಂ
Photo credits : prajavani
ಹಾವೇರಿ, ಆ.14: ಕಂಟೇನರ್ ಲಾರಿಯಲ್ಲಿ ಕಸಾಯಿ ಖಾನೆಗೆ ಸಾಗಿಸುತ್ತಿದ್ದ 32 ಜಾನುವಾರುಗಳನ್ನು ರಕ್ಷಿಸಿ ವಶಪಡಿಸಿಕೊಳ್ಳಲಾಯಿತು
ರಾಣೆಬೆನ್ನೂರ ಕಡೆಯಿಂದ ಗುತ್ತಲ ಮಾರ್ಗವಾಗಿ ಆಂಧ್ರಪ್ರದೇಶದ ಅನಂತಪುರ ನಗರದ ಕಸಾಯಿ ಖಾನೆಗೆ ಹೊರಟಿದ್ದ ಲಾರಿಯನ್ನು ಎಂ.ಜಿ ತಿಮ್ಮಾಪುರ ಗ್ರಾಮದ ಹತ್ತಿರ ಪಟ್ಟಣದ ಪಿಎಸ್ಐ ಸಿದ್ದಾರೂಢ ಬಡಿಗೇರ ನೇತೃತ್ವದಲ್ಲಿ ರಕ್ಷಣೆ ಮಾಡಲಾಯಿತು.
ಲಾರಿಯಲ್ಲಿದ್ದ 9 ಕೋಣ, 16 ಎಮ್ಮೆ, ಏಳು ಎತ್ತುಗಳನ್ನು ರಕ್ಷಿಸಲಾಗಿದೆ ಎಂದು ಪಿಎಸ್ಐ ತಿಳಿಸಿದ್ದಾರೆ. ಲಾರಿಯಲ್ಲಿದ್ದ ನಾಲ್ವರನ್ನು ಬಂಧಿಸಲಾಗಿದೆ.
ಎಲ್ಲ ಜಾನುವಾರುಗಳನ್ನು ರಾಣೆಬೆನ್ನೂರಿನಲ್ಲಿ ಖರೀದಿಸಲಾಗಿದೆ ಎನ್ನಲಾಗಿದೆ. ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
32 cattles transported illegally to slaughterhouse rescued in Haveri. The police have arrested four people in connection.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
11-05-26 06:20 pm
HK News Staffer
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಗಾಳಿ ; ಬಿಜೆಪಿ ಅಧಿಕ...
10-05-26 09:38 pm
ರಾಹುಲ್ ಗಾಂಧಿ ಸಮ್ಮುಖದಲ್ಲೇ ಪೂರ್ಣ ವಂದೇ ಮಾತರಂ ಹಾಡ...
10-05-26 09:15 pm
Vijay New CM: ತಮಿಳರ ಮುಖ್ಯಮಂತ್ರಿ ಆಗುತ್ತಲೇ ಜೋಸೆ...
10-05-26 12:26 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
11-05-26 04:58 pm
HK News Staffer
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm
ಬೆಳ್ತಂಗಡಿ ; ಕ್ಯಾಂಟೀನ್ ನಲ್ಲಿ ವೇಶ್ಯಾವಾಟಿಕೆ ದಂಧೆ...
11-05-26 01:06 pm
ತ್ರಿಶ್ಶೂರಿನಿಂದ ಚಿನ್ನಾಭರಣ ಕದ್ದು ಮಂಗಳೂರಿಗೆ ಬಂದು...
09-05-26 10:29 pm
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm