ಬ್ರೇಕಿಂಗ್ ನ್ಯೂಸ್
15-08-21 09:37 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 15: ಸ್ವಾತಂತ್ರ್ಯ ರಥವನ್ನು ತಡೆದು ಕಿಡಿಗೇಡಿ ಕೃತ್ಯ ಎಸಗಿದ ಘಟನೆ ಬಗ್ಗೆ ಕಬಕ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು ಪೊಲೀಸರು ಮೂರು ಮಂದಿಯನ್ನು ಬಂಧಿಸಿದ್ದಾರೆ.
ಕೇಂದ್ರ ಸರಕಾರದ ಸೂಚನೆಯಂತೆ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಬಕ ಗ್ರಾಪಂ ವತಿಯಿಂದ ಸ್ವಾತಂತ್ರ್ಯ ರಥ ಏರ್ಪಡಿಸಲಾಗಿತ್ತು. ರಥ ಹೊರಡುವುದಕ್ಕೂ ಮುನ್ನ ಕಬಕ ಗ್ರಾಮ ಪಂಚಾಯತಿ ಎದುರು ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಗಿತ್ತು. ಬಳಿಕ ಭಾರತ ಮಾತೆಯ ಬ್ಯಾನರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವನ್ನು ಇರಿಸಿ ಸ್ವಾತಂತ್ರ್ಯದ ಬಗ್ಗೆ ಜಾಗೃತಿ ಮೂಡಿಸಲು ವಾಹನ ಜಾಥಾ ಹಮ್ಮಿಕೊಂಡಿದ್ದಾಗ ಆರೋಪಿಗಳಾದ ಅಜೀಜ್, ನೌಷಾದ್, ಹಾರೀಸ್, ಅದ್ದು, ತೌಸೀಫ್, ಶಾಫಿ ಹಾಗೂ ಇತರರು ಅಕ್ರಮ ಕೂಟ ಸೇರಿಕೊಂಡು ಕೋವಿಡ್ ನಿಯಮ ಉಲ್ಲಂಘಿಸಿ, ಸ್ವಾತಂತ್ರ್ಯೋತ್ಸವ ಆಚರಿಸದಂತೆ ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ, ಪಂಚಾಯತ್ ಅಧ್ಯಕ್ಷರನ್ನು ಕೈಯಿಂದ ದೂಡಿ, ಭಾರತ ಮಾತೆಯ ಭಾವಚಿತ್ರವನ್ನು ಹಾನಿಗೊಳಿಸಿದ್ದಾಗಿ ಪಿಡಿಓ ಆಶಾ ಪೊಲೀಸರಿಗೆ ದೂರು ನೀಡಿದ್ದರು.
ಘಟನೆ ಬಗ್ಗೆ ಐಪಿಸಿ ಕಲಂ 143, 147, 269, 353, 323, 427 ಜೊತೆಗೆ 149 ಐಪಿಸಿ ಕಾಯ್ದೆಯಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ, ಅಜೀಜ್, ಅಬ್ದುಲ್ ರಹಿಮಾನ್, ಶಮೀರ್ ಎಂಬವರನ್ನು ಪೊಲೀಸರು ಬಂಧಿಸಿದ್ದು ಕೋರ್ಟಿಗೆ ಹಾಜರು ಪಡಿಸಲಾಗಿದೆ ಎಂದು ದ.ಕ. ಎಸ್ಪಿ ಋಷಿಕೇಶ್ ಸೋನವಾಣೆ ತಿಳಿಸಿದ್ದಾರೆ.
SDPI activists disrupt Independence celebrations over Savarkar's photo in Puttur Kadaba three taken to custody and have been arrested.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
10-08-26 11:00 pm
HK News Desk
ನಿವೃತ್ತ ಸರ್ಕಾರಿ ನೌಕರರಿಗೆ ಗುಡ್ನ್ಯೂಸ್ ; ‘ಸಂಧ್ಯ...
08-08-26 12:17 pm
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
10-08-26 08:49 pm
HK News Staffer
Leopard Bajpe, Mangalore: ಬಜ್ಪೆಯಲ್ಲಿ ಮನೆ ಅಂಗಳ...
10-08-26 07:22 pm
ಬಾರ್ ಮುಂದೆ ತಲವಾರು ಝಳಪಿಸಿ ದಾಂಧಲೆ ; ಪುಡಿ ರೌಡಿ ಶ...
10-08-26 11:09 am
ಪೊಲೀಸ್ ಕಮಿಷನರ್ ಕಚೇರಿಯಲ್ಲಿದ್ದುಕೊಂಡೇ ನಾಲ್ಕು ಪಟ್...
09-08-26 04:47 pm
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm