ಬ್ರೇಕಿಂಗ್ ನ್ಯೂಸ್
15-08-21 09:37 pm Mangaluru Correspondent ಕ್ರೈಂ
ಪುತ್ತೂರು, ಆಗಸ್ಟ್ 15: ಸ್ವಾತಂತ್ರ್ಯ ರಥವನ್ನು ತಡೆದು ಕಿಡಿಗೇಡಿ ಕೃತ್ಯ ಎಸಗಿದ ಘಟನೆ ಬಗ್ಗೆ ಕಬಕ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಪುತ್ತೂರು ನಗರ ಠಾಣೆಗೆ ದೂರು ನೀಡಿದ್ದು ಪೊಲೀಸರು ಮೂರು ಮಂದಿಯನ್ನು ಬಂಧಿಸಿದ್ದಾರೆ.
ಕೇಂದ್ರ ಸರಕಾರದ ಸೂಚನೆಯಂತೆ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಬಕ ಗ್ರಾಪಂ ವತಿಯಿಂದ ಸ್ವಾತಂತ್ರ್ಯ ರಥ ಏರ್ಪಡಿಸಲಾಗಿತ್ತು. ರಥ ಹೊರಡುವುದಕ್ಕೂ ಮುನ್ನ ಕಬಕ ಗ್ರಾಮ ಪಂಚಾಯತಿ ಎದುರು ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಗಿತ್ತು. ಬಳಿಕ ಭಾರತ ಮಾತೆಯ ಬ್ಯಾನರ್ ಹಾಗೂ ಸ್ವಾತಂತ್ರ್ಯ ಹೋರಾಟಗಾರರ ಭಾವಚಿತ್ರವನ್ನು ಇರಿಸಿ ಸ್ವಾತಂತ್ರ್ಯದ ಬಗ್ಗೆ ಜಾಗೃತಿ ಮೂಡಿಸಲು ವಾಹನ ಜಾಥಾ ಹಮ್ಮಿಕೊಂಡಿದ್ದಾಗ ಆರೋಪಿಗಳಾದ ಅಜೀಜ್, ನೌಷಾದ್, ಹಾರೀಸ್, ಅದ್ದು, ತೌಸೀಫ್, ಶಾಫಿ ಹಾಗೂ ಇತರರು ಅಕ್ರಮ ಕೂಟ ಸೇರಿಕೊಂಡು ಕೋವಿಡ್ ನಿಯಮ ಉಲ್ಲಂಘಿಸಿ, ಸ್ವಾತಂತ್ರ್ಯೋತ್ಸವ ಆಚರಿಸದಂತೆ ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿ, ಪಂಚಾಯತ್ ಅಧ್ಯಕ್ಷರನ್ನು ಕೈಯಿಂದ ದೂಡಿ, ಭಾರತ ಮಾತೆಯ ಭಾವಚಿತ್ರವನ್ನು ಹಾನಿಗೊಳಿಸಿದ್ದಾಗಿ ಪಿಡಿಓ ಆಶಾ ಪೊಲೀಸರಿಗೆ ದೂರು ನೀಡಿದ್ದರು.
ಘಟನೆ ಬಗ್ಗೆ ಐಪಿಸಿ ಕಲಂ 143, 147, 269, 353, 323, 427 ಜೊತೆಗೆ 149 ಐಪಿಸಿ ಕಾಯ್ದೆಯಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪೈಕಿ, ಅಜೀಜ್, ಅಬ್ದುಲ್ ರಹಿಮಾನ್, ಶಮೀರ್ ಎಂಬವರನ್ನು ಪೊಲೀಸರು ಬಂಧಿಸಿದ್ದು ಕೋರ್ಟಿಗೆ ಹಾಜರು ಪಡಿಸಲಾಗಿದೆ ಎಂದು ದ.ಕ. ಎಸ್ಪಿ ಋಷಿಕೇಶ್ ಸೋನವಾಣೆ ತಿಳಿಸಿದ್ದಾರೆ.
SDPI activists disrupt Independence celebrations over Savarkar's photo in Puttur Kadaba three taken to custody and have been arrested.
02-04-25 03:07 pm
Bangalore Correspondent
Cobra Shocks, Chikkamagaluru: ಹೊಟೇಲ್ಗೆ ನುಗ್ಗ...
01-04-25 10:45 pm
Karnataka diesel price hike: ಹಾಲು, ಟೋಲ್, ಕರೆಂ...
01-04-25 09:35 pm
ರಾಜ್ಯ ಸರ್ಕಾರದಿಂದ ಯುಗಾದಿಗೆ ಬೆಲೆ ಏರಿಕೆ ಕೊಡುಗೆ ;...
01-04-25 03:49 pm
Karnataka toll hike, Milk: ರಾಜ್ಯದ ಜನತೆಗೆ ಎಪ್ರ...
01-04-25 12:26 pm
31-03-25 09:34 pm
HK News Desk
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
ನಡುಗಿದ ಮ್ಯಾನ್ಮಾರ್, ಥೈಲ್ಯಾಂಡ್ ; ಭೀಕರ ಭೂಕಂಪಕ್ಕೆ...
28-03-25 04:15 pm
02-04-25 04:11 pm
Mangalore Correspondent
Nandi Rath Yatra, Mangalore: 95 ದಿನಗಳ ನಂದಿ ರಥ...
01-04-25 09:38 pm
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
Belthangady Accident, Mangalore: ಯಕ್ಷಗಾನ ಮುಗಿ...
31-03-25 12:26 pm
02-04-25 05:49 pm
Mangalore Correspondent
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm