ಬ್ರೇಕಿಂಗ್ ನ್ಯೂಸ್
06-09-20 02:06 pm Headline Karnataka News Network ಕ್ರೈಂ
ಗೋರಖ್ಪುರ, ಸೆಪ್ಟೆಂಬರ್ 6: ಉತ್ತರ ಪ್ರದೇಶದ ಗೋರಖ್ಪುರದಲ್ಲಿರುವ ಗೋರಖನಾಥ ದೇವಸ್ಥಾನಕ್ಕೆ ಭಯೋತ್ಪಾದಕ ನುಗ್ಗಿದ್ದಾನೆ ಎಂಬ ಎಂಬ ಕರೆಯ ಬೆನ್ನತ್ತಿದ ಪೊಲೀಸರು ಬೇಸ್ತು ಬಿದ್ದಿದ್ದಾರೆ.
ಪೊಲೀಸ್ ಕಂಟ್ರೋಲ್ ರೂಂಗೆ ಅಪರಿಚಿತ ವ್ಯಕ್ತಿ ಕರೆ ಮಾಡಿ ದೇವಸ್ಥಾನಕ್ಕೆ ಉಗ್ರನೊಬ್ಬ ನುಗ್ಗಿದ್ದು ಯಾವುದೇ ಸಂದರ್ಭದಲ್ಲಿ ಬಾಂಬ್ ಬ್ಲಾಸ್ಟ್ ಮಾಡಬಹುದು ಎಂದು ಹೇಳಿದ್ದ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಸೇರಿದ ದೇವಸ್ಥಾನ ಇದಾಗಿದ್ದು ಭಯೋತ್ಪಾದಕ ನುಗ್ಗಿದ ಕರೆ ಬಂದ ಕೂಡಲೇ ಪೊಲೀಸರು ಎಲರ್ಟ್ ಆಗಿದ್ದರು. ಸ್ಥಳಕ್ಕೆ ಶ್ವಾನ ದಳದೊಂದಿಗೆ ದೌಡಾಯಿಸಿದ ಪೊಲೀಸ್ ತಂಡ, ದೇವಾಲಯ ಮತ್ತು ಅಲ್ಲಿನ ಪರಿಸರವನ್ನು ಸಂಪೂರ್ಣ ಪರಿಶೀಲನೆ ನಡೆಸಿತು. ದೇವಾಲಯದ ಒಳಗೆ ಅಥವಾ ಹೊರಗೆ ಯಾವುದೇ ಅನುಮಾನಾಸ್ಪದ ವಸ್ತು ಅಥವಾ ವ್ಯಕ್ತಿ ಪತ್ತೆಯಾಗಲಿಲ್ಲ. ಸಿಸಿಟಿವಿ ದೃಶ್ಯಾವಳಿಗಳನ್ನು ವೀಕ್ಷಿಸಿ, ಸ್ಥಳೀಯರನ್ನು ವಿಚಾರಿಸಿದ ನಂತರ ಅದೊಂದು ಹುಸಿ ಕರೆ ಎಂಬ ನಿರ್ಧಾರಕ್ಕೆ ಬಂದರು ಪೊಲೀಸರು.

ಆನಂತರ ಕರೆ ಮಾಡಿದ ವ್ಯಕ್ತಿಯ ಹುಡುಕಾಟ ನಡೆಸಿದಾಗ, ಆತನೂ ಸಿಕ್ಕಿಬಿದ್ದ. ಬನ್ಸ್ಗಾಂವ್ ಪೊಲೀಸ್ ಠಾಣೆ ವ್ಯಾಪ್ತಿಯ ಶಿವೇಂದ್ರ ಪ್ರತಾಪ್ ಸಿಂಗ್ ಎಂಬ ವ್ಯಕ್ತಿ ಕರೆ ಮಾಡಿದ್ದು ದೃಢವಾಗಿದ್ದು ಆತನನ್ನು ವಶಕ್ಕೆ ಪಡೆಯಲಾಗಿದೆ. ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿ, ಈತ ಮಾನಸಿಕ ಅಸ್ವಸ್ಥ ಎಂದಿದ್ದಾರೆ. ತನಿಖೆ ನಡೆಯುತ್ತಿದೆ.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm